ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Bhatkal-₹3,23,000 ಅನ್ನಭಾಗ್ಯ ಅಕ್ಕಿ ವಶ -ಇಬ್ಬರ ಬಂಧನ

Bhatkal (October 15):-ಭಟ್ಕಳದಲ್ಲಿ 9,500 ಕೆಜಿ, ₹3.23 ಲಕ್ಷ ಮೌಲ್ಯದ ಅನ್ನಭಾಗ್ಯ ಅಕ್ಕಿ ಕಳ್ಳ ಸಾಗಾಟ ಪ್ರಕರಣ; ಇಬ್ಬರು ಬಂಧನ, ಕಂಟೈನರ್ ಲಾರಿ ವಶಕ್ಕೆ ಪಡೆದ ಪೊಲೀಸರು.
04:12 PM Oct 15, 2025 IST | ಶುಭಸಾಗರ್
Bhatkal (October 15):-ಭಟ್ಕಳದಲ್ಲಿ 9,500 ಕೆಜಿ, ₹3.23 ಲಕ್ಷ ಮೌಲ್ಯದ ಅನ್ನಭಾಗ್ಯ ಅಕ್ಕಿ ಕಳ್ಳ ಸಾಗಾಟ ಪ್ರಕರಣ; ಇಬ್ಬರು ಬಂಧನ, ಕಂಟೈನರ್ ಲಾರಿ ವಶಕ್ಕೆ ಪಡೆದ ಪೊಲೀಸರು.

Bhatkal-₹3,23,000 ಅನ್ನಭಾಗ್ಯ ಅಕ್ಕಿ ವಶ -ಇಬ್ಬರ ಬಂಧನ

ಕಾರವಾರ/Bhatkal (October 15):- ಸರ್ಕಾರದ ಅನ್ನಭಾಗ್ಯದ ಅಕ್ಕಿಯನ್ನು ಕಂಟೈನರ್ ನಲ್ಲಿ ತುಂಬಿ ಕಳ್ಳ ಸಾಗಾಟ ಮಾಡುತಿದ್ದವರನ್ನು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ (bhatkal)ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ.

Advertisement

ಅಂಕೋಲ ದಲ್ಲಿ ಶೀಘ್ರ ಪ್ರಾರಂಭ

3,23,000ರೂ. ಮೌಲ್ಯದ ಒಟ್ಟು 9,500ಕೆ.ಜಿ.ಯಷ್ಟು ಅನ್ನಭಾಗ್ಯದ ಅಕ್ಕಿ ವಶಕ್ಕೆ ಪಡೆಯಲಾಗಿದೆ. ಸಾರ್ವಜನಿಕರು ನೀಡಿದ ಮಾಹಿತಿ ಆಧರಿಸಿ ಆಹಾರ ನಿರೀಕ್ಷಕ ಉದಯ ದ್ಯಾಮಪ್ಪ ತಳವಾರ ಹಾಗೂ ಭಟ್ಕಳ ಡಿವೈಎಸ್‌ಪಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದು ,ಭಟ್ಕಳದ ನೂರ್ ಮಸೀದಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಕ್ಕಿಯ ಜೊತೆ ಸಾಗಾಟಕ್ಕೆ ಬಳಸಲಾದ ಕಂಟೈನರ್ ಲಾರಿ ವಶಕ್ಕೆ ಪಡೆಯಲಾಗಿದೆ.

ಪ್ರಕೃತಿ ಮೆಡಿಕಲ್ ,ಕಾರವಾರ.

ಪ್ರಮುಖ ಆರೋಪಿ ಮೊಹಮ್ಮದ್ ಸಮೀರ್ ಭಟ್ಕಳ ಹಾಗೂ ಕಂಟೈನರ್ ಚಾಲಕ ಹಾಸನದ ಪ್ರವೀಣ್ ಎನ್.ಆರ್. ಎಂಬ ವಿರುದ್ಧ ಭಟ್ಕಳ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಸಂಬಂಧ ಆಹಾರ ಇಲಾಖೆ ಹಾಗೂ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

 

Advertisement

Advertisement
Tags :
Anna BhagyaBhaktal CrimeBhatkalCrime News KarnatakaDysp bhatkalfood departmentIllegal TransportKarnataka policeKarwar newsMohammed SameerNH66Praveen NRRice SeizedUday Dyamappa TalawarUttara Kannada
Advertisement
Next Article
Advertisement