For the best experience, open
https://m.kannadavani.news
on your mobile browser.
Advertisement

Honnavar :ಮಾಂಸಕ್ಕಾಗಿ ಗರ್ಭ ಧರಿಸಿದ್ದ ಗೋ ಹತ್ಯೆ ಮಾಡಿ ಕೂಲಿ ಕೆಲಸದ ವೇಶ ತೊಟ್ಟ ಪ್ರಮುಖ ಆರೋಪಿಗಳ ಬಂಧನ - ಬಂಧಿಸಿದ್ದು ಹೇಗೆ? ವಿಡಿಯೋ ನೋಡಿ.

ಕಾರವಾರ:- ಹೊನ್ನಾವರ (Honnavar) ಸಾಲ್ಕೋಡು ಕೊಂಡಕುಳಿಯಲ್ಲಿ ಗರ್ಭದ ಆಕಳ ಹತ್ಯೆ ಪ್ರಕರಣ ಸಂಬಂಧಿಸಿ ತಲೆಮರೆಸಿ ಕೊಂಡಿದ್ದ ಪ್ರಮುಖ ಆರೋಪಿಗಳ ಉತ್ತರ ಕನ್ನಡ ಜಿಲ್ಲೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ವಾಸಿಂ ಭಟ್ಕಳ ಮತ್ತು ಮುಜಾಮಿಲ್ ಭಟ್ಕಳ ಪೊಲೀಸರ ಬಲೆಗೆ ಬಿದ್ದ ಪ್ರಮುಖ ಆರೋಪಿಗಳಾಗಿದ್ದು ಇಂದು ನ್ಯಾಯಾಲಯಕ್ಕೆ ಹಾಜುರು ಪಡಿಸಲಿದ್ದಾರೆ.
02:53 PM Mar 11, 2025 IST | ಶುಭಸಾಗರ್

Honnavar :ಮಾಂಸಕ್ಕಾಗಿ ಗರ್ಭ ಧರಿಸಿದ್ದ ಗೋ ಹತ್ಯೆ ಮಾಡಿ ಕೂಲಿ ಕೆಲಸದ ವೇಶ ತೊಟ್ಟ ಪ್ರಮುಖ ಆರೋಪಿಗಳ ಬಂಧನ - ಬಂಧಿಸಿದ್ದು ಹೇಗೆ? ವಿಡಿಯೋ ನೋಡಿ.

Advertisement

ಪ್ರಕೃತಿ ಮೆಡಿಕಲ್ ,ಕಾರವಾರ.

ಕಾರವಾರ:- ಹೊನ್ನಾವರ (Honnavar) ಸಾಲ್ಕೋಡು ಕೊಂಡಕುಳಿಯಲ್ಲಿ ಗರ್ಭದ ಆಕಳ ಹತ್ಯೆ ಪ್ರಕರಣ ಸಂಬಂಧಿಸಿ ತಲೆಮರೆಸಿ ಕೊಂಡಿದ್ದ ಪ್ರಮುಖ ಆರೋಪಿಗಳ ಉತ್ತರ ಕನ್ನಡ ಜಿಲ್ಲೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ವಾಸಿಂ ಭಟ್ಕಳ ಮತ್ತು ಮುಜಾಮಿಲ್ ಭಟ್ಕಳ ಪೊಲೀಸರ ಬಲೆಗೆ ಬಿದ್ದ ಪ್ರಮುಖ ಆರೋಪಿಗಳಾಗಿದ್ದು ಇಂದು ನ್ಯಾಯಾಲಯಕ್ಕೆ ಹಾಜುರು ಪಡಿಸಲಿದ್ದಾರೆ.

ಇದನ್ನೂ ಓದಿ:-Honnavara ಗರ್ಭಿಣಿ ಆಕಳು ರುಂಡ ,ಕಾಲು ಕಡಿದು ,ಕರುಹತ್ಯೆ ಮಾಡಿದ ದುರುಳರು!

ಈ ಕುರಿತು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎಂ.ನಾರಾಯಣ್ ಕಾರವಾರ ತಮ್ಮ ಕಚೇರಿಯಲ್ಲಿ ಪತ್ರಿಕಾ ಗೋಷ್ಟಿ ನಡೆಸಿದ್ದು ಅದರ ವಿಡಿಯೋ ಇಲ್ಲಿದೆ.

ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ .ನಾರಾಯಣ್ ಪತ್ರಿಕಾಗೋಷ್ಠಿ ವಿಡಿಯೋ:-

Advertisement
Tags :
Advertisement
Advertisement

.

tlbr_img1 ಹೋಮ್ tlbr_img2 ಟ್ರೆಂಡಿಂಗ್ tlbr_img3 ವಿಡಿಯೋ