ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Rain:ರಾಜ್ಯದಲ್ಲಿ ಜೂ.8 ರ ವರೆಗೆ  ಮಳೆ ಇಳಿಕೆ-ಎಲ್ಲಿ ಎಷ್ಟು ಮಳೆ ವಿವರ ನೋಡಿ

ಬೆಂಗಳೂರು/ಕಾರವಾರ:- ಮೇ ನಲ್ಲಿ ಅಬ್ಬರಿಸಿದ್ದ ಮಳೆ(rain) ಜೂನ್ ಮೊದಲ ವಾರ ರಾಜ್ಯದಲ್ಲಿ ವರುಣ ತನ್ನ ತೀವ್ರತೆಯನ್ನು ಕಡಿಮೆ ಗೊಳಿಸಿದ್ದು ,ಜೂನ್ 8 ರ ವರೆಗೆ ಸಾಧಾರಣ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
11:03 AM Jun 02, 2025 IST | ಶುಭಸಾಗರ್
ಬೆಂಗಳೂರು/ಕಾರವಾರ:- ಮೇ ನಲ್ಲಿ ಅಬ್ಬರಿಸಿದ್ದ ಮಳೆ(rain) ಜೂನ್ ಮೊದಲ ವಾರ ರಾಜ್ಯದಲ್ಲಿ ವರುಣ ತನ್ನ ತೀವ್ರತೆಯನ್ನು ಕಡಿಮೆ ಗೊಳಿಸಿದ್ದು ,ಜೂನ್ 8 ರ ವರೆಗೆ ಸಾಧಾರಣ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

Rain:ರಾಜ್ಯದಲ್ಲಿ ಜೂ.8 ರ ವರೆಗೆ  ಮಳೆ ಇಳಿಕೆ-ಎಲ್ಲಿ ಎಷ್ಟು ಮಳೆ ವಿವರ ನೋಡಿ

Advertisement

ಅತೀ ಕಡಿಮೆ ಬೆಲೆಯಲ್ಲಿ ಅಗತ್ಯ ವಸ್ತಗಳ ಕರೀದಿಗೆ ಒಮ್ಮೆ ಭೇಟಿನೀಡಿ.-KSRTC ಬಸ್ ನಿಲ್ದಾಣದ ಹಿಂಭಾಗ,ಬ್ರಾಹ್ಮಣ ಗಲ್ಲಿ, ,ಕಾರವಾರ .ಮಕ್ಕಳ ಶಾಲಾ ಪುಸ್ತಕಗಳು ಅತೀ ಕಡಿಮೆ ದರದಲ್ಲಿ ಲಭ್ಯ.

ಬೆಂಗಳೂರು/ಕಾರವಾರ:- ಮೇ ನಲ್ಲಿ ಅಬ್ಬರಿಸಿದ್ದ ಮಳೆ(rain) ಜೂನ್ ಮೊದಲ ವಾರ ರಾಜ್ಯದಲ್ಲಿ ವರುಣ ತನ್ನ ತೀವ್ರತೆಯನ್ನು ಕಡಿಮೆ ಗೊಳಿಸಿದ್ದು ,ಜೂನ್ 8 ರ ವರೆಗೆ ಸಾಧಾರಣ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಇದನ್ನೂ ಓದಿ:-Kumta: ದೇವಿಮನೆ ಘಟ್ಟಭಾಗದಲ್ಲಿ ಲಘು ವಾಹನ ಸಂಚಾರಕ್ಕೆ ಅನುಮತಿ

ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Advertisement

ಪ್ರಕೃತಿ ಮೆಡಿಕಲ್ ,ಕಾರವಾರ.

ರಾಜ್ಯದಲ್ಲಿ ಹೆಚ್ಚು ಮಳೆಯಾದ ಪ್ರದೇಶಗಳಿವು.

ಕ್ಯಾಸಲ್‌ರಾಕ್, ಬಂಟ್ವಾಳ, ಗೇರುಸೊಪ್ಪ, ಕೋಟಾ, ಆಗುಂಬೆ, ಮಂಕಿ, ಕದ್ರಾ, ಮಾಣಿ, ಕುಮಟಾ, ಸಿದ್ದಾಪುರ, ಉಡುಪಿ, ಕಾರವಾರ, ಕಾರ್ಕಳ, ಮೂಡುಬಿದಿರೆ, ಪಣಂಬೂರು, ಕುಂದಾಪುರ, ಮುಲ್ಕಿ, ಪುತ್ತೂರು, ಉಪ್ಪಿನಂಗಡಿ, ಹೊನ್ನಾವರದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಜಲಾಶಯದ ಇಂದಿನ ನೀರಿನ ಮಟ್ಟ.

 

Advertisement
Tags :
Karnatak rainKarnataka newsNewsrain moderateStateUttara Kannadaಮಳೆ
Advertisement
Next Article
Advertisement