ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Karnataka:ಎಲ್ಲಿ ಎಷ್ಟು ಮಳೆ! ಹೊನ್ನಾವರದಲ್ಲಿ ಕುಸಿದ ಗುಡ್ಡ

ರಾಜ್ಯದಲ್ಲಿ ಮೇ 30ರವರೆಗೆ ಮಳೆ ಮುಂದುವರೆಯಲಿದ್ದು, ರಾಜ್ಯದ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
12:51 PM May 29, 2025 IST | ಶುಭಸಾಗರ್
ರಾಜ್ಯದಲ್ಲಿ ಮೇ 30ರವರೆಗೆ ಮಳೆ ಮುಂದುವರೆಯಲಿದ್ದು, ರಾಜ್ಯದ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Karnataka:ಎಲ್ಲಿ ಎಷ್ಟು ಮಳೆ! ಹೊನ್ನಾವರದಲ್ಲಿ ಕುಸಿದ ಗುಡ್ಡ

Advertisement

ಅತೀ ಕಡಿಮೆ ಬೆಲೆಯಲ್ಲಿ ಅಗತ್ಯ ವಸ್ತಗಳ ಕರೀದಿಗೆ ಒಮ್ಮೆ ಭೇಟಿನೀಡಿ.-KSRTC ಬಸ್ ನಿಲ್ದಾಣದ ಹಿಂಭಾಗ,ಬ್ರಾಹ್ಮಣ ಗಲ್ಲಿ, ,ಕಾರವಾರ

Karnataka Rain news:- ರಾಜ್ಯದಲ್ಲಿ ಮೇ 30ರವರೆಗೆ ಮಳೆ ಮುಂದುವರೆಯಲಿದ್ದು, ರಾಜ್ಯದ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ,ಉಡುಪಿ, ಮಂಗಳೂರಿನಲ್ಲಿ ಹೆಚ್ಚಿನ ಮಳೆಯಾದರೇ ಶಿವಮೊಗ್ಗ ,ಚಿಕ್ಕಮಗಳೂರು ಭಾಗದಲ್ಲೂ ಮಳೆ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ:-Kumta :ಕಡಲ ತೀರಕ್ಕೆ ತೇಲಿಬಂದ ಹಡಗಿನ  ರ್ಯಾಪ್ಟ್ 

Advertisement

ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಗೆ ಹೊನ್ನಾವರ ಭಾಗದ ಸರ್ಕಲ್ ನ ರಾಷ್ಟ್ರೀಯ ಹೆದ್ದಾರಿ ಬಳಿ ರಾತ್ರಿ ಅಲ್ಪ ಪ್ರಮಾಣದ ಗುಡ್ಡ ಕುಸಿತವಾಗಿದ್ದು, IRB ಕಂಪನಿ ಸಿಬ್ಬಂದಿ ಮಣ್ಣುಗಳನ್ನು ತೆರವು ಮಾಡಿ ಸುಲಭ ಸಂಚಾರಕ್ಕೆ ವ್ಯವಸ್ಥೆ ಮಾಡಿದ್ದಾರೆ.

ಫೋಟೋ ಮೇಲೆ ಕ್ಲಿಕ್ ಮಾಡಿ ನಮ್ಮ WhatsApp ಗ್ರೂಪ್ ಗೆ join ಆಗಿ.

ಇನ್ನು ಈ ಭಾಗದಲ್ಲಿ ಹೆಚ್ಚಿನ ಮಳೆಯಾದರೇ ಮತ್ತೆ ಗುಡ್ಡ ಕುಸಿಯುವ ಆತಂಕವಿದ್ದು ಸವಾರರು ಎಚ್ಚರಿಕೆಯಿಂದ ತೆರಳಬೇಕಿದೆ.

 ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ 150 ಮಿ.ಮೀ ಮಳೆಯಾಗಿದೆ.

ರಾಜ್ಯದಲ್ಲಿ 100 ಮಿ.ಮೀ ಗೂ ಹೆಚ್ಚು ಮಳೆ ಬಂದ ಪ್ರದೇಶದ ವಿವರ:-

ಕಳೆದ 24 ಗಂಟೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿದ ಮಳೆ ವಿವರ

Advertisement
Tags :
FloodKarnatakaKarnataka rainLandslideNewsRainUttara Kannada
Advertisement
Next Article
Advertisement