Sagar : ಸಿಗಂದೂರು ಶರಾವತಿ ನದಿಯಲ್ಲಿ ತೆಪ್ಪ ಮುಳಗಿ ಯುವಕರು ಕಣ್ಣರೆ.
SAGARA NEWS 13 NOVEMBER 2024 : ಶಿವಮೊಗ್ಗ ಜಿಲ್ಲೆಯ ಸಾಗರ (sagar)ತಾಲೂಕಿನ ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ಮೂವರು ಯುವಕರು ಕಾಣೆಯಾಗುದ್ದಾರೆ. ಸಿಗಂದೂರು ಸಮೀಪದ ಕಳಸವಳ್ಳಿಯಲ್ಲಿ ಇಂದು ಘಟನೆ ನಡೆದಿದೆ.
08:57 PM Nov 13, 2024 IST
|
ಶುಭಸಾಗರ್
SAGARA NEWS 13 NOVEMBER 2024 : ಶಿವಮೊಗ್ಗ ಜಿಲ್ಲೆಯ ಸಾಗರ (sagar)ತಾಲೂಕಿನ ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ಮೂವರು ಯುವಕರು ಕಾಣೆಯಾಗುದ್ದಾರೆ. ಸಿಗಂದೂರು ಸಮೀಪದ ಕಳಸವಳ್ಳಿಯಲ್ಲಿ ಇಂದು ಘಟನೆ ನಡೆದಿದೆ.
Advertisement
ಇದನ್ನೂ ಓದಿ:-Sagar: ಆನಂದಪುರದಲ್ಲಿ ಅಪಘಾತ ಇಬ್ಬರು ಸಾವು.
ಚೇತನ್, ಸಂದೀಪ್ ಮತ್ತು ರಾಜು ಎಂಬುವವರು ಕಣ್ಮರೆಯಾದ ಯುವಕರಾಗಿದ್ದಾರೆ.
ಇವರು ಸಿಗಂದೂರು, ಹುಲಿದೇವರ ಬನ ಮತ್ತು ಗಿಣಿವಾರದವರು ಎಂದು ತಿಳಿದು ಬಂದಿದೆ. ಯುವಕರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.
Advertisement
Advertisement
Next Article
Advertisement