For the best experience, open
https://m.kannadavani.news
on your mobile browser.
Advertisement

Uttara kannda : ಇಂದು ಏನು ಸುದ್ದಿ ? ವಿವರ ನೋಡಿ

ದಾಂಡೇಲಿ : ಬೆಂಗಳೂರು ಕಡೆಯಿಂದ ದಾಂಡೇಲಿಗೆ ಬರುತ್ತಿದ್ದ ಪ್ರವಾಸಿಗರ ಕಾರೊಂದು ದಾಂಡೇಲಿ - ಅಂಬಿಕಾನಗರ ರಸ್ತೆಯ ಬಡಕಾನಶಿರಡಾದ ಹತ್ತಿರ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಕಾರಿನ ಮುಂಭಾಗ ಸಂಪೂರ್ಣ ನಜ್ಜು ಗುಜ್ಜಾದ ಘಟನೆ ಇಂದು ಶನಿವಾರ ಬೆಳಗ್ಗೆ 7.15 ಗಂಟೆ ಸುಮಾರಿಗೆ ನಡೆದಿದೆ.
12:01 PM Apr 05, 2025 IST | ಶುಭಸಾಗರ್
ದಾಂಡೇಲಿ : ಬೆಂಗಳೂರು ಕಡೆಯಿಂದ ದಾಂಡೇಲಿಗೆ ಬರುತ್ತಿದ್ದ ಪ್ರವಾಸಿಗರ ಕಾರೊಂದು ದಾಂಡೇಲಿ - ಅಂಬಿಕಾನಗರ ರಸ್ತೆಯ ಬಡಕಾನಶಿರಡಾದ ಹತ್ತಿರ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಕಾರಿನ ಮುಂಭಾಗ ಸಂಪೂರ್ಣ ನಜ್ಜು ಗುಜ್ಜಾದ ಘಟನೆ ಇಂದು ಶನಿವಾರ ಬೆಳಗ್ಗೆ 7.15 ಗಂಟೆ ಸುಮಾರಿಗೆ ನಡೆದಿದೆ.
uttara kannda   ಇಂದು ಏನು ಸುದ್ದಿ   ವಿವರ ನೋಡಿ

Uttara kannda : ಇಂದು ಏನು ಸುದ್ದಿ ? ವಿವರ ನೋಡಿ

Advertisement

ದಾಂಡೇಲಿ -ಅಂಬಿಕಾ ನಗರ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಹೊಡೆದ ಕಾರು

ದಾಂಡೇಲಿ : ಬೆಂಗಳೂರು ಕಡೆಯಿಂದ ದಾಂಡೇಲಿಗೆ ಬರುತ್ತಿದ್ದ ಪ್ರವಾಸಿಗರ ಕಾರೊಂದು ದಾಂಡೇಲಿ - ಅಂಬಿಕಾನಗರ ರಸ್ತೆಯ ಬಡಕಾನಶಿರಡಾದ ಹತ್ತಿರ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಕಾರಿನ ಮುಂಭಾಗ ಸಂಪೂರ್ಣ ನಜ್ಜು ಗುಜ್ಜಾದ ಘಟನೆ ಇಂದು ಶನಿವಾರ ಬೆಳಗ್ಗೆ 7.15 ಗಂಟೆ ಸುಮಾರಿಗೆ ನಡೆದಿದೆ.

ಕೆಎ :04 ಎಡಿ: 9275 ಸಂಖ್ಯೆಯ ಕಾರೊಂದು ಬೆಂಗಳೂರು ಕಡೆಯಿಂದ ದಾಂಡೇಲಿಗೆ ಬರುತ್ತಿದ್ದಂತಹ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಡಕಾನಶಿರಡಾದ ಹತ್ತಿರ ರಸ್ತೆಯ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಪರಿಣಾಮವಾಗಿ ಕಾರಿನ ಮುಂಭಾಗ ಸಂಪೂರ್ಣ‌ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ:-Kumta :ಕರ್ತವ್ಯದಲ್ಲಿ ಮದ್ಯ ಸೇವಿಸಿ  ಹಿರಿಯ ಅಧಿಕಾರಿ ಜೊತೆ ಅನುಚಿತ ವರ್ತನೆ -ಸೇವೆಯಿಂದ ಅಮಾನತು.

Ankola: ಶ್ರೀದೇವಿ ಕೆರೆಮನೆ ಪುಸ್ತಕ ಬಿಡುಗಡೆ ಕಾರ್ಯಕ್ರಮ ಭಾನುವಾರ.

ಅಂಕೋಲಾದ ಕರ್ನಾಟಕ ಸಂಘ ದಿಂದ ಲೇಖಕಿ ಶ್ರೀದೇವಿ ಕೆರೆಮನೆಯವರು ಬರೆದ ಎಲ್ಲೆಗಳ ಮೀರಿ ಹಾಗೂ ಕಡಲು ಕಾನನದ ನಡುವೆ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮವನ್ನು ಭಾನುವಾರ ಸಂಜೆ 4 ಘಂಟೆಗೆ  ಕನ್ನಡ ಭವನದಲ್ಲಿ ಹಮ್ಮಿಕೊಂಡಿದ್ದು, ಪುಸ್ತಕ ಬಿಡುಗಡೆಯನ್ನು ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಡಾ.ಎಂ.ಮಂಜುನಾಥ್ ಬಮ್ಮನಕಟ್ಟಿ ರವರು ನೆರವೇರಿಸಲಿದ್ದಾರೆ.

Bhatkal : ಮದ್ಯ ಮಾರಾಟ ಸಾಗಾಟ ನಿಷೇಧ

ಭಟ್ಕಳ ಶಹರ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀ ಚನ್ನಪಟ್ಟಣ ಮಾರುತಿ ದೇವರ ಜಾತ್ರಾ ಮಹೋತ್ಸವ ಏ. 6 ರಂದು ನಡೆಯಲಿದ್ದು, ಶಾಂತಿ ಸುವ್ಯವಸ್ಥೆ ಕಾಪಾಡಲು ಮದ್ಯ ಮಾರಾಟಕ್ಕೆ ನಿಷೇಧ ವಿಧಿಸಲಾಗಿದೆ.

ಇದನ್ನೂ ಓದಿ:-Karnataka :ಪಕ್ಕದ ಊರಿಗೆ ಪಾತ್ರೆ ಕೊಟ್ಟವನಿಗೆ ಊರಿನವರ ಬಹಿಷ್ಕಾರ, 6000 ದಂಡ!

ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಏ. 5 ರಂದು ಬೆಳಗ್ಗೆ 6 ಗಂಟೆಯಿಂದ ಏ. 6 ರ ಮಧ್ಯರಾತ್ರಿ 12 ಗಂಟೆಯವರೆಗೆ ಎಲ್ಲಾ ರೀತಿಯ ಬಾರ್, ವೈನ್ ಶಾಪ್ ಹಾಗೂ ಮದ್ಯದ ಅಂಗಡಿಗಳಲ್ಲಿ ಎಲ್ಲಾ ರೀತಿಯ ಮದ್ಯ ಮಾರಾಟ ಹಾಗೂ ಸಾಗಾಟವನ್ನು ನಿಷೇಧಿಸಿ ಡಿಸಿ ಲಕ್ಷ್ಮೀಪ್ರಿಯಾ ಆದೇಶಿಸಿದ್ದಾರೆ.

Advertisement
Tags :
Advertisement
Advertisement

.

tlbr_img1 ಹೋಮ್ tlbr_img2 ಟ್ರೆಂಡಿಂಗ್ tlbr_img3 ವಿಡಿಯೋ