ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

WEATHER REPORT : ಹವಾಮಾನ ವರದಿ 15 November 2024

Weather news Karnataka :- ದೇಶದ ನೈರುತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಮತ್ತೆ ವಾತಾವರಣ ಬದಲಾಗಿದೆ.
09:38 AM Nov 15, 2024 IST | ಶುಭಸಾಗರ್
Weather forecast UTTARAKANNADA

REPORT By -sagar

Advertisement

Weather news Karnataka :- ದೇಶದ ನೈರುತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಮತ್ತೆ ವಾತಾವರಣ ಬದಲಾಗಿದೆ.

ಬೆಂಗಳೂರು (Bangalore) ನಗರ ಸೇರಿದಂತೆ ಹಲವೆಡೆ ಇಂದು ಸಹ ಮಳೆಯಾಗುತ್ತಿದೆ.

ಬೆಂಗಳೂರಲ್ಲಿ ಇಂದು ಕೂಡ ಮೋಡ ಕವಿದ ವಾತಾವರಣ ಇರಲಿದ್ದು, ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Advertisement

ಇದನ್ನೂ ಓದಿ:-Karnataka ಜನತೆಗೆ ಸೆಸ್ ಶಾಕ್ – ನೀರಿನ ಬಿಲ್‌ನಲ್ಲೇ ʻಹಸಿರು ಸೆಸ್ʼ ಸಂಗ್ರಹ! ಏನಿದು ಪ್ರಸ್ತಾವನೆ?

ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆ ಬೀಳುವ ಸಾಧ್ಯತೆಗಳಿವೆ. ಉತ್ತರ ಒಳನಾಡಿನಲ್ಲಿ ಮಳೆ ಮುನ್ಸೂಚನೆ ಇದೆ.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.
ಶಿವಮೊಗ್ಗ (Shivamogga) ಜಿಲ್ಲೆಯಲ್ಲಿ ಕೆಲವು ಭಾಗಗಳಲ್ಲಿ ಇಂದು ಸಹ ಮಳೆ ಮುಂದುವರೆಯಲಿದೆ.

Advertisement
Tags :
Coastal Karnataka weatherKarnatakaKarnataka weather reportWeatherweather reportಹವಾಮಾನ
Advertisement
Next Article
Advertisement