For the best experience, open
https://m.kannadavani.news
on your mobile browser.
Advertisement

Karwar:ಮನೆಯಲ್ಲಿ ದೇವರಿಗೆ ಹಚ್ಚಿಟ್ಟಿದ್ದ ದೀಪದಿಂದ ಧಗ -ಧಹಿಸಿದ ಮನೆ -ಸಂಪೂರ್ಣ ನಾಶ

ಕಾರವಾರ :- ಮನೆಯಲ್ಲಿ ದೇವರ ಕೋಣೆಯಲ್ಲಿ ಹಚ್ಚಿಟ್ಟಿದ್ದ ದೀಪದಿಂದ ಮನೆ ಧಗ ಧಹಿಸಿ ಉರಿದು ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ನಂದನಗದ್ದಾದಲ್ಲಿ ಇಂದು ರಾತ್ರಿ ನಡೆದಿದೆ.
09:21 PM Aug 02, 2025 IST | ಶುಭಸಾಗರ್
ಕಾರವಾರ :- ಮನೆಯಲ್ಲಿ ದೇವರ ಕೋಣೆಯಲ್ಲಿ ಹಚ್ಚಿಟ್ಟಿದ್ದ ದೀಪದಿಂದ ಮನೆ ಧಗ ಧಹಿಸಿ ಉರಿದು ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ನಂದನಗದ್ದಾದಲ್ಲಿ ಇಂದು ರಾತ್ರಿ ನಡೆದಿದೆ.
karwar ಮನೆಯಲ್ಲಿ ದೇವರಿಗೆ ಹಚ್ಚಿಟ್ಟಿದ್ದ ದೀಪದಿಂದ ಧಗ  ಧಹಿಸಿದ ಮನೆ  ಸಂಪೂರ್ಣ ನಾಶ

Karwar:ಮನೆಯಲ್ಲಿ ದೇವರಿಗೆ ಹಚ್ಚಿಟ್ಟಿದ್ದ ದೀಪದಿಂದ ಧಗ -ಧಹಿಸಿದ ಮನೆ -ಸಂಪೂರ್ಣ ನಾಶ.

Advertisement

ಪ್ರಕೃತಿ ಮೆಡಿಕಲ್ ,ಕಾರವಾರ.

ಕಾರವಾರ :- ಮನೆಯಲ್ಲಿ ದೇವರ ಕೋಣೆಯಲ್ಲಿ ಹಚ್ಚಿಟ್ಟಿದ್ದ ದೀಪದಿಂದ ಮನೆ ಧಗ ಧಹಿಸಿ ಉರಿದು ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ (karwar) ನಂದನಗದ್ದಾದಲ್ಲಿ ಇಂದು ರಾತ್ರಿ ನಡೆದಿದೆ.

ಶಾಂತರಾಮ ದತ್ತ ದೇಸಾಯಿ ಎಂಬುವವರಿಗೆ ಸೇರಿದ ಮನೆ ಇದಾಗಿದ್ದು, ದೇವರಿಗೆ ರಾತ್ರಿ ಮನೆಯಲ್ಲಿ ದೀಪ ಹಚ್ಚಿಟ್ಟು ಹೊರಹೋಗಿದ್ದರು.

ಈವೇಳೆ ದೇವರ ಮನೆಯಲ್ಲಿದ್ದ ದೀಪ ಉರಿದು ಮನೆಗೆ ಹೊತ್ತಿಕೊಂಡಿದ್ದು ಇದರಿಂದ ಮನೆ ಸಂಪೂರ್ಣ ಬೆಂಕಿ ಹೊತ್ತಿ ಉರಿದಿದೆ.

ಬೆಂಕಿ ಅನಾಹುತದಿಂದ ಲಕ್ಷಾಂತರ ರುಪಾಯಿ ಮನೆವಸ್ತುಗಳು ನಾಶವಾಗಿದ್ದು, ಮನೆ ಸಂಪೂರ್ಣ ಸುಟ್ಟು ಹೋಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸಿದ್ದಾರೆ.ಘಟನೆ ಸಂಬಂಧ ಕಾರವಾರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:-Karwar :ಬಂದರಿನಲ್ಲಿ ಬೋಟಿನಲ್ಲಿ ಸಿಲೆಂಡರ್ ಗೆ ಬೆಂಕಿ ತಪ್ಪಿದ ಅನಾಹುತ

Advertisement
Tags :
Advertisement
Advertisement

.

tlbr_img1 ಹೋಮ್ tlbr_img2 ಟ್ರೆಂಡಿಂಗ್ tlbr_img3 ವಿಡಿಯೋ