ಅತೀ ಕಡಿಮೆ ಬೆಲೆಯಲ್ಲಿ ಅಗತ್ಯ ವಸ್ತಗಳ ಕರೀದಿಗೆ ಒಮ್ಮೆ ಭೇಟಿನೀಡಿ.-KSRTC ಬಸ್ ನಿಲ್ದಾಣದ ಹಿಂಭಾಗ,ಬ್ರಾಹ್ಮಣ ಗಲ್ಲಿ, ,ಕಾರವಾರ
ಕಾರವಾರ :- ಕಾಳಿ ನದಿಯಲ್ಲಿ (kali river) ಮೀನು ಹಿಡಿಯಲು ಹೋಗಿ ಕಾಲು ಜಾರಿ ಬಿದ್ದ ಯುವಕನ ಶವ ಪತ್ತೆಯಾಗಿದೆ.
ಕಾರವಾರ (karwar) ತಾಲೂಕಿನ ಕಾಳಿ ನದಿ ಭಾಗದ ಸುಂಕೇರಿ ಬಳಿ ಶವ ಪತ್ತೆಯಾಗಿದ್ದು ನಿನ್ನೆ ರಾತ್ರಿ ಮೀನುಹಿಡಿಯಲು ನದಿಗೆ ಹೋಗಿದ್ದ ವೇಳೆ ಕಾಲು ಜಾರಿ ಬಿದ್ದು ನಾಪತ್ತೆಯಾಗಿದ್ದನು. ಅಗ್ನಿಶಾಮಕ ದಳ ಹಾಗೂ ಪೊಲೀಸರು ಸತತ ಹುಡುಕಾಟ ನಡೆಸಿ ಶವವನ್ನು ಶೋಧಿಸಿದ್ದಾರೆ.ಕಡವಾಡ ಗ್ರಾಮದ ಮಾಡಿಭಾಗದ ಸಂತೋಷ ರಾಯ್ಕರ್ (35) ನದಿಯಲ್ಲಿ ಬಿದ್ದು ಸಾವುಕಂಡ ಯುವಕನಾಗಿದ್ದು ,ಶವವನ್ನು ಕಾರವಾರದ ಕ್ರಿಮ್ಸ್ ಕಾಲೇಜಿನ ಶವಾಗಾರಕ್ಕೆ ರವಾನೆ ಮಾಡಲಾಗಿದೆ.