For the best experience, open
https://m.kannadavani.news
on your mobile browser.
Advertisement

Landslide: ಬಾಳೆಬರೆ ಘಾಟಿಯಲ್ಲಿ ಭಾರಿ ವಾಹನಕ್ಕೆ ನಿಷೇಧ - ಚಾರಕ್ಕೆ ಪರ್ಯಾಯ ವ್ಯವಸ್ಥೆ

ಶಿವಮೊಗ್ಗ: ಅಬ್ವರದ ಮಳೆಗೆ (rain) ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ (Thirthahalli) – ಕುಂದಾಪುರ ರಾಜ್ಯ ಹೆದ್ದಾರಿ 52ರ ಬಾಳೆಬರೆ ಘಾಟ್ ಸರಪಳಿ ಹೆರ್‌ಪಿನ್ ತಿರುವಿನಲ್ಲಿ ಭೂಕುಸಿತ (Landslide) ಉಂಟಾಗಿದೆ.
02:48 PM Aug 07, 2025 IST | ಶುಭಸಾಗರ್
ಶಿವಮೊಗ್ಗ: ಅಬ್ವರದ ಮಳೆಗೆ (rain) ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ (Thirthahalli) – ಕುಂದಾಪುರ ರಾಜ್ಯ ಹೆದ್ದಾರಿ 52ರ ಬಾಳೆಬರೆ ಘಾಟ್ ಸರಪಳಿ ಹೆರ್‌ಪಿನ್ ತಿರುವಿನಲ್ಲಿ ಭೂಕುಸಿತ (Landslide) ಉಂಟಾಗಿದೆ.
landslide  ಬಾಳೆಬರೆ ಘಾಟಿಯಲ್ಲಿ ಭಾರಿ ವಾಹನಕ್ಕೆ ನಿಷೇಧ   ಚಾರಕ್ಕೆ ಪರ್ಯಾಯ ವ್ಯವಸ್ಥೆ

 Landslide: ಬಾಳೆಬರೆ ಘಾಟಿಯಲ್ಲಿ ಭಾರಿ ವಾಹನಕ್ಕೆ ನಿಷೇಧ - ಚಾರಕ್ಕೆ ಪರ್ಯಾಯ ವ್ಯವಸ್ಥೆ

Advertisement

ಶಿವಮೊಗ್ಗ: ಅಬ್ವರದ ಮಳೆಗೆ (rain) ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ (Thirthahalli) – ಕುಂದಾಪುರ ರಾಜ್ಯ ಹೆದ್ದಾರಿ 52ರ ಬಾಳೆಬರೆ ಘಾಟ್ ಸರಪಳಿ ಹೆರ್‌ಪಿನ್ ತಿರುವಿನಲ್ಲಿ ಭೂಕುಸಿತ (Landslide) ಉಂಟಾಗಿದೆ.

ಮಳೆ (Rain) ಚುರುಕುಗೊಂಡಿದ್ದು ಮತ್ತೆ ಮಣ್ಣು ಕುಸಿಯುವ ಆತಂಕವಿದೆ. ಇದಲ್ಲದೇ ರಸ್ತೆ ಅಂಚಿನಲ್ಲೇ ಭೂ ಕುಸಿತವಾಗಿದ್ದು ,ಯಾವ ಸಂದರ್ಭದಲ್ಲಿಯಾದರೂ ಭೂ ಕುಸಿಯುವ ಆತಂಕವಿದೆ.

ಇದನ್ನೂ ಓದಿ:-Shivamogga:ಬೆಳಗಾದ್ರೆ ದೇವರ ಮುಖ ನೋಡಬೇಕೆಂದು ಕಾಲಿನಿಂದ ಗಣಪತಿ ,ನಾಗ ವಿಗ್ರಹ ತುಳಿದು ಕೊಚ್ಚೆಗೆ ಹಾಕಿದ ದುಷ್ಕರ್ಮಿಗಳು -ಇಬ್ಬರ ಬಂಧನ

ಈ ಹಿನ್ನಲೆಯಲ್ಲಿ  ಸುರಕ್ಷತಾ ದೃಷ್ಠಿಯಿಂದ (ಮಾಸ್ತಿಕಟ್ಟೆಯಿಂದ ಹೊಸಂಗಡಿಯವರೆಗೆ) ತಾತ್ಕಾಲಿಕವಾಗಿ ಮಳೆಗಾಲ ಮುಗಿಯುವವರೆಗೆ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಶಿವಮೊಗ್ಗ  ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.

ತೀರ್ಥಹಳ್ಳಿ ಭಾಗದ ಘಾಟಿಯಲ್ಲಿ ಭೂಕುಸಿತವಾಗಿರುವುದು

ಬದಲಿ ಮಾರ್ಗ ಏನು?

ತೀರ್ಥಹಳ್ಳಿಯಿಂದ ರಾವೆ – ಕಾನಗೋಡು – ಮಾಸ್ತಿಕಟ್ಟೆ- ಹುಲಿಕಲ್ ಘಾಟ್ – ಹೊಸಂಗಡಿ – ಸಿದ್ದಾಪುರ ಮೂಲಕ ಕುಂದಾಪುರದ ಕಡೆಗೆ ಹೋಗುವ ಭಾರಿ ವಾಹನಗಳು ಪರ್ಯಾಯ ಮಾರ್ಗವಾಗಿ ತೀರ್ಥಹಳ್ಳಿ – ರಾವೆ- ಕಾನುಗೋಡು – ನಗರ – ಕೊಲ್ಲೂರು – ಕುಂದಾಪುರ ರಸ್ತೆ ಮೂಲಕ ಸಂಚರಿಸಲು ಬದಲಿ ಮಾರ್ಗ ಸೂಚಿಸಲಾಗಿದೆ.

Advertisement
Tags :
Advertisement
Advertisement

.

tlbr_img1 ಹೋಮ್ tlbr_img2 ಟ್ರೆಂಡಿಂಗ್ tlbr_img3 ವಿಡಿಯೋ