ಕಾರವಾರ :- ದಾರಿಹೋಕರನ್ನು ಹೆದರಿಸಿ ದರೋಡೆ ಮಾಡುತ್ತಿದ್ದ 8 ದರೊಡೆಕೋರರನ್ನು ದರೋಡೆ ಮಾಡಲು ಸಿದ್ದತೆ ಮಾಡಿಕೊಂಡಿರುವಾಗಲೇ ಪೊಲೀಸರು ಬಂಧಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನ ಬಡ್ಡಿಗೇರಿ ಕ್ರಾಸ್ ಬಳಿ ನಡೆದಿದೆ. ಬಂಧಿತರಿಂದ ಕೃತ್ಯಕ್ಕೆ ಬಳಸುತಿದ್ದ ಕಬ್ಬಿಣದ ರಾಡ್, ಚಾಕು, ಖಾರದ ಪುಡಿ ವಶಕ್ಕೆ ಪಡೆಯಲಾಗಿದೆ.
ಕಾರವಾರ :- ದಾರಿಹೋಕರನ್ನು ಹೆದರಿಸಿ ದರೋಡೆ ಮಾಡುತ್ತಿದ್ದ 8 ದರೊಡೆಕೋರರನ್ನು ದರೋಡೆ ಮಾಡಲು ಸಿದ್ದತೆ ಮಾಡಿಕೊಂಡಿರುವಾಗಲೇ ಪೊಲೀಸರು ಬಂಧಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನ (Mundgod) ಬಡ್ಡಿಗೇರಿ ಕ್ರಾಸ್ ಬಳಿ ನಡೆದಿದೆ. ಬಂಧಿತರಿಂದ ಕೃತ್ಯಕ್ಕೆ ಬಳಸುತಿದ್ದ ಕಬ್ಬಿಣದ ರಾಡ್, ಚಾಕು, ಖಾರದ ಪುಡಿ ವಶಕ್ಕೆ ಪಡೆಯಲಾಗಿದೆ.