ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Ankola: ಗೊಬ್ಬರ ಗುಂಡಿಗೆ ಬಿದ್ದು ಮಗು ಸಾ**

ಕಾರವಾರ :- ತಂದೆಯ ನಿರ್ಲಕ್ಷದಿಂದ ಗೊಬ್ಬರದ ಗುಂಡಿಗೆ ಎರಡು ವರ್ಷದ ಹೆಣ್ಣು ಮಗು ಬಿದ್ದು ಸಾವು ಕಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ (ankola) ತಾಲೂಕಿನ ಡೊಂಗ್ರಿ ಗ್ರಾಮಪಂಚಾಯ್ತಿ ವ್ಯಾಪ್ತಿಯ ಹಳವಳ್ಳಿಯಲ್ಲಿ ನಿನ್ನೆ ನಡೆದಿದೆ.
01:43 PM Jun 26, 2025 IST | ಶುಭಸಾಗರ್
ಕಾರವಾರ :- ತಂದೆಯ ನಿರ್ಲಕ್ಷದಿಂದ ಗೊಬ್ಬರದ ಗುಂಡಿಗೆ ಎರಡು ವರ್ಷದ ಹೆಣ್ಣು ಮಗು ಬಿದ್ದು ಸಾವು ಕಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ (ankola) ತಾಲೂಕಿನ ಡೊಂಗ್ರಿ ಗ್ರಾಮಪಂಚಾಯ್ತಿ ವ್ಯಾಪ್ತಿಯ ಹಳವಳ್ಳಿಯಲ್ಲಿ ನಿನ್ನೆ ನಡೆದಿದೆ.

Ankola: ಗೊಬ್ಬರ ಗುಂಡಿಗೆ ಬಿದ್ದು ಮಗು ಸಾವು

Advertisement

ಕಾರವಾರ  :- ತಂದೆಯ ನಿರ್ಲಕ್ಷದಿಂದ ಗೊಬ್ಬರದ ಗುಂಡಿಗೆ ಎರಡು ವರ್ಷದ ಹೆಣ್ಣು ಮಗು ಬಿದ್ದು ಸಾವು ಕಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ (ankola) ತಾಲೂಕಿನ ಡೊಂಗ್ರಿ ಗ್ರಾಮಪಂಚಾಯ್ತಿ  ವ್ಯಾಪ್ತಿಯ ಹಳವಳ್ಳಿಯಲ್ಲಿ ನಿನ್ನೆ ನಡೆದಿದೆ.

ಸಾದ್ವಿ ಶ್ರೀಕಾಂತ್ ಹೆಬ್ಬಾರ್ (2) ಮೃತ ಹೆಣ್ಣುಮಗುವಾಗಿದ್ದು  , ಶ್ರೀಕಾಂತ ಹೆಬ್ಬಾರ್ ದನದ ಕೊಟ್ಟಿಗೆ ಕೆಲಸಕ್ಕಾಗಿ ಕೊಟ್ಟಿಗೆಗೆ ತೆರಳಿದ್ದು , ಇವರೊಂದಿಗೆ ಪುಟ್ಟ ಮಗುವನ್ನು ಕರೆದುಕೊಂಡು ಹೋಗಿದ್ದರು.

ಇದನ್ನೂ ಓದಿ:-Ankola :ಮರ ಕಡಿದು ಕಡಿದ ಟೊಂಗೆ ನೆಟ್ಟ ಪುರಸಭೆ ಸಿಬ್ಬಂದಿ-ಹೀಗೂ ಇರುತ್ತೆ ನೋಡಿ

Advertisement

ಈವೇಳೆ ಮಗು ಆಟವಾಡುತ್ತಾ ಕೊಟ್ಟಿಗೆ ಬಳಿ ಇದ್ದ ಗೊಬ್ವರದ ಗುಂಡಿಗೆ ಬಿದ್ದಿದೆ. ಕೊಟ್ಟಿಗೆಯಲ್ಲಿ ಕೆಲಸದಲ್ಲಿ ಮಗ್ನರಾಗಿದ್ದ ಶ್ರೀಕಾಂತ್ ಮಗುವಿನ ಚಲನವಲನದ ಬಗ್ಗೆ ಗಮನ ಹರಿಸಿರಲಿಲ್ಲ. ಮಗು ಸದ್ದು ಮಾಡದಿದ್ದುದನ್ನು ಗಮನಿಸಿ ಹುಡುಕಿದಾಗ ಗೊಬ್ಬರಗುಂಡಿಯಲ್ಲಿ ಬಿದ್ದಿರುವುದು ಗೊತ್ತಾಗಿದ್ದು ತಕ್ಷಣ ಅಂಕೋಲದ ಆಸ್ಪತ್ರೆಗೆ ಕರೆದೊಯ್ದರೂ ಮಗು ಉಸಿರು ಚಲ್ಲಿದೆ.

Advertisement
Tags :
AnkolaChildDongriKarnatakaUttara Kannada
Advertisement
Next Article
Advertisement