ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Karwar:ಕಾಂಗ್ರೆಸ್ ಶಾಸಕರನ್ನು ಬಿಜೆಪಿಗೆ ಸೆಳೆಯಲು ಇಡಿ ದಾಳಿ-ಮೀನುಗಾರಿಕಾ ಸಚಿವ ಮಂಕಾಳು ವೈದ್ಯ

ಕಾರವಾರ: ಕಾಂಗ್ರೆಸ್ ಶಾಸಕರು(congres mla) ಸಂಸದರ ಮನೆ ಮೇಲೆ ಇಡಿ (ED) ದಾಳಿ ಸಹಜ,ಬಿಜೆಪಿಗೆ ಹೊದ್ರೆ ವಾಷಿಂಗ್ ಮಷಿನ್ ರೀತಿ ಕ್ಲೀನ್ ಆಗ್ತಾರೆ,ಬಿಜೆಪಿಗೆ ಸೆಳೆಯಲು ಇಡಿ ಅಸ್ತ್ರ ದೇಶದಲ್ಲಿ ಬಳಸುತ್ತಿದ್ದಾರೆ ಎಂದು ಮೀನುಗಾರಿಕಾ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಕಿಡಿಕಾರಿದ್ದಾರೆ.
01:15 PM Aug 15, 2025 IST | ಶುಭಸಾಗರ್
ಕಾರವಾರ: ಕಾಂಗ್ರೆಸ್ ಶಾಸಕರು(congres mla) ಸಂಸದರ ಮನೆ ಮೇಲೆ ಇಡಿ (ED) ದಾಳಿ ಸಹಜ,ಬಿಜೆಪಿಗೆ ಹೊದ್ರೆ ವಾಷಿಂಗ್ ಮಷಿನ್ ರೀತಿ ಕ್ಲೀನ್ ಆಗ್ತಾರೆ,ಬಿಜೆಪಿಗೆ ಸೆಳೆಯಲು ಇಡಿ ಅಸ್ತ್ರ ದೇಶದಲ್ಲಿ ಬಳಸುತ್ತಿದ್ದಾರೆ ಎಂದು ಮೀನುಗಾರಿಕಾ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಕಿಡಿಕಾರಿದ್ದಾರೆ.

Karwar:ಕಾಂಗ್ರೆಸ್ ಶಾಸಕರನ್ನು ಬಿಜೆಪಿಗೆ ಸೆಳೆಯಲು ಇಡಿ ದಾಳಿ-ಮೀನುಗಾರಿಕಾ ಸಚಿವ ಮಂಕಾಳು ವೈದ್ಯ

Advertisement

ಕಾರವಾರ: ಕಾಂಗ್ರೆಸ್ ಶಾಸಕರು(congres mla) ಸಂಸದರ ಮನೆ ಮೇಲೆ ಇಡಿ (ED) ದಾಳಿ ಸಹಜ,ಬಿಜೆಪಿಗೆ ಹೊದ್ರೆ ವಾಷಿಂಗ್ ಮಷಿನ್ ರೀತಿ ಕ್ಲೀನ್ ಆಗ್ತಾರೆ,ಬಿಜೆಪಿಗೆ ಸೆಳೆಯಲು ಇಡಿ ಅಸ್ತ್ರ ದೇಶದಲ್ಲಿ ಬಳಸುತ್ತಿದ್ದಾರೆ ಎಂದು ಮೀನುಗಾರಿಕಾ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಕಿಡಿಕಾರಿದ್ದಾರೆ.

ಇಂದು ಕಾರವಾರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮನೆಯ ಮೇಲೆ ಇಡಿ ದಾಳಿ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ಜಿಲ್ಲೆಯಲ್ಲಿ ಬಿಜೆಪಿ ಶಾಸಕರು ಕಡಿಮೆ ಇದ್ದಿದಕ್ಕೆ ಬಿಜೆಪಿಗೆ ಸೆಳೆಯಲು  ಪ್ರಯತ್ನ ನಡಿತಾ ಇರಬಹುದು. ಹೀಗಾಗಿ ಇಡಿ ದಾಳಿ ಮಾಡಿದೆ ಎಂದರು.

ಇದನ್ನೂ ಓದಿ:-Karwar: ಶಾಸಕ ಸೈಲ್ ಮನೆಯಮೇಲೆ ED ರೈಡ್ |ಸಿಕ್ಕಿದ್ದೇನು?

Advertisement

ಇನ್ನು ಸತೀಶ್ ಸೈಲ್ ಮೊಬೈಲ್ ಸ್ವಿಚ್ ಆಫ್ ಮಾಡಿ ಎಲ್ಲೂ ಹೊಗಿಲ್ಲ, ದೆಹಲಿಯ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸತೀಶ್ ಸೈಲ್ ಗೆ ಬೇರೆ ರೀತಿಯ ಆರೋಗ್ಯದ ಸಮಸ್ಯೆ ಇದೆ,ಅವರ ಆರೋಗ್ಯದ ಬಗ್ಗೆ ಜಾಸ್ತಿ ವಿವರವಾಗಿ ಹೇಳಲ್ಲ,ದೆಹಲಿ ಮತ್ತು ಹೈದ್ರಾಬಾದ್ ಆಸ್ಪತ್ರೆಯಲ್ಲಿ ಮಾತ್ರ ಚಿಕಿತ್ಸೆಗೆ ವ್ಯವಸ್ಥೆ ಇದೆ

ಇಡಿ ದಾಳಿ ಆಗುವ ಮೊದಲೇ ಸೈಲ್  ದೆಹಲಿಯ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ,ಸತೀಶ್ ಸೈಲ್ ಸ್ವಿಚ್ ಆಫ್ ಮಾಡಿ ಎಲ್ಲೂ ಹೊಗಿಲ್ಲ,ಇಡಿ ದಾಳಿಯನ್ನು ಸತೀಶ್ ಸೈಲ್ ಸಮರ್ಥ ವಾಗಿ ಎದುರಿಸುತ್ತಾರೆ.ಸತೀಶ್ ಸೈಲ್ ಗೆ ಅವರದ್ದೇ ಆದ ಆರ್ಥಿಕ ಮೂಲಗಳಿವೆ, ಶಾಸಕರಾಗುವ ಮೊದಲೆ 150 ಕೋಟಿ ಇನಕಮ್ ಟ್ಯಾಕ್ಸ್ ಕಟ್ಟಿದ್ದಾರೆ ಮತ್ತೆ ಚುನಾವಣೆಯಲ್ಲಿ ಗೆಲ್ತಾರೆ ಅಂತ ಗೊತ್ತಾಗಿದೆ ಹಾಗಾಗಿ ಈ ರೀತಿ ಮಾಡುತ್ತಿದ್ದಾರೆ ಎಂದರು.

Advertisement
Tags :
CongressED raidefisheries minister mankalu vaidyaKarnatakaMlaUttara Kannada
Advertisement
Next Article
Advertisement