ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Karwar : ನಗರಸಭೆ ಮಾಜಿ ಸದಸ್ಯನ ಹತ್ಯೆ ಆರೋಪಿ ಕಾಲಿಗೆ ಗುಂಡು! ಮೂರು ಜನ ಪೊಲೀಸರಿಗೂ ಗಾಯ

ಕಾರವಾರ :- ನಗರಸಭಾ ಮಾಜಿ ಸದಸ್ಯ ಸತೀಶ್ ಕೊಳಂಬಕರ್ ಹತ್ಯೆ ಆರೋಪಿಯನ್ನು ಪಂಚನಾಮೆಗೆ ಕರೆದೊಯ್ದು ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಆರೋಪಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ದ ಮಾಜಾಳಿಯಲ್ಲಿ ನಡೆದಿದೆ.
09:05 PM Apr 22, 2025 IST | ಶುಭಸಾಗರ್
ಕಾರವಾರ :- ನಗರಸಭಾ ಮಾಜಿ ಸದಸ್ಯ ಸತೀಶ್ ಕೊಳಂಬಕರ್ ಹತ್ಯೆ ಆರೋಪಿಯನ್ನು ಪಂಚನಾಮೆಗೆ ಕರೆದೊಯ್ದು ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಆರೋಪಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ದ ಮಾಜಾಳಿಯಲ್ಲಿ ನಡೆದಿದೆ.

Karwar : ನಗರಸಭೆ ಮಾಜಿ ಸದಸ್ಯನ ಹತ್ಯೆ ಆರೋಪಿ ಕಾಲಿಗೆ ಗುಂಡು! ಮೂರು ಜನ ಪೊಲೀಸರಿಗೂ ಗಾಯ.

Advertisement

ಪ್ರಕೃತಿ ಮೆಡಿಕಲ್ ,ಕಾರವಾರ.

ಕಾರವಾರ :- ನಗರಸಭಾ ಮಾಜಿ ಸದಸ್ಯ ಸತೀಶ್ ಕೊಳಂಬಕರ್ ಹತ್ಯೆ ಆರೋಪಿಯನ್ನು ಪಂಚನಾಮೆಗೆ ಕರೆದೊಯ್ದು ವೇಳೆ ಪೊಲೀಸರ(police) ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಆರೋಪಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ದ ಮಾಜಾಳಿಯಲ್ಲಿ ನಡೆದಿದೆ.

ಆರೋಪಿ ನಿತೇಶ್ ತಾಂಡೇಲ್  ಕಾಲಿಗೆ ಗುಂಡುಬಿದ್ದ ಆರೋಪಿಯಾಗಿದ್ದಾರೆ.

ಮಾಜಿ ನಗರಸಭಾ ಸದಸ್ಯ ಸತೀಶ್ ಕೊಳಂಬಕರ್ ಹತ್ಯೆ ಆರೋಪದಡಿ ಬಂಧಿತನಾಗಿದ್ದ ಆರೋಪಿಯನ್ನು ಪಂಚನಾನಾಮೆಗೆ ಕರೆದೊಯ್ದ ವೇಳೆ ಈ ಘಟನೆ ನಡೆದಿದ್ದು ,ಪಿ.ಎಸ್.ಐ ಕುಮಾರ್ ಕಾಂಬ್ಳೆರವರು ಆರೋಪಿ ಕಾಲಿಗೆ ಗುಂಡು ಹೊಡೆದಿದ್ದಾರೆ.

Advertisement

ಇದನ್ನೂ ಓದಿ:-Karwar |ನಡು ರಸ್ತೆಯಲ್ಲೇ ಮಾಜಿ ನಗರಸಭೆ ಸದಸ್ಯನ ಭರ್ಭರ ಹ**ತ್ಯೆ 

ಆರೋಪಿ ತಪ್ಪಿಸಿಕೊಳ್ಳುವಾಗ PSI ಕುಮಾರ್ ಕಾಂಬ್ಳೆ , ಹೆಡ್ ಕಾನಸ್ಟೇಬಲ್ ಹಸನ್ ಕುಟ್ಟಿ , ಕಾನಸ್ಟೇಬಲ್ ಗಿರೀಶಯ್ಯ ಮೇಲೆ ಹಲ್ಲೆ  ಮಾಡಲಾಗಿದ್ದು ,ಆರೋಪಿ ಹಾಗೂ ಹಲ್ಲೆಗೊಳಗಾದ ಪೊಲೀಸರನ್ನ ಕಾರವಾರ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಆಸ್ಪತ್ರೆಗೆ ಎಸ್. ಪಿ ಎಂ ನಾರಾಯಣ್  ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಪಡೆದರು. ಚಿತ್ತಾಕುಲ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Advertisement
Tags :
Breaking newsBreakingNewsCrimenewsGunshotKarnatakaNewsKarwarMunicipalCouncilMurderAccusedPoliceEncounterPoliceInjured
Advertisement
Next Article
Advertisement