For the best experience, open
https://m.kannadavani.news
on your mobile browser.
Advertisement

Sirsi :ನಾಲ್ಕು ದಿನವಾದರೂ ಸಿಗದ ಪವನ್  NDRF ತಂಡದಿಂದ  ಶೋಧ ಕಾರ್ಯ

ಕಾರವಾರ :- ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಮತ್ತಿಘಟ್ಟ ಸಮೀಪದ ಜೋಗನ ಹಕ್ಕಲು ಜಲಪಾತದಲ್ಲಿ ನಾಲ್ಕು ದಿನದ ಹಿಂದೆ ಜಲಪಾತ ವೀಕ್ಷಣೆಗೆ ಗೆಳೆಯರೊಂದಿಗೆ ತೆರಳಿದ್ದ ಸೋಮನಳ್ಳಿ ಗ್ರಾಮದ ಉಂಬಳೆ ಕೊಪ್ಪದ ಯುವಕ ಪವನ್ (24) ಕಾಲುಜಾರಿ ಬಿದ್ದು ನೀರಿನಲ್ಲಿ ಕೊಚ್ಚಿಹೋಗಿ ಕಾಣೆಯಾಗಿದ್ದರು.
03:11 PM Jun 26, 2025 IST | ಶುಭಸಾಗರ್
ಕಾರವಾರ :- ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಮತ್ತಿಘಟ್ಟ ಸಮೀಪದ ಜೋಗನ ಹಕ್ಕಲು ಜಲಪಾತದಲ್ಲಿ ನಾಲ್ಕು ದಿನದ ಹಿಂದೆ ಜಲಪಾತ ವೀಕ್ಷಣೆಗೆ ಗೆಳೆಯರೊಂದಿಗೆ ತೆರಳಿದ್ದ ಸೋಮನಳ್ಳಿ ಗ್ರಾಮದ ಉಂಬಳೆ ಕೊಪ್ಪದ ಯುವಕ ಪವನ್ (24) ಕಾಲುಜಾರಿ ಬಿದ್ದು ನೀರಿನಲ್ಲಿ ಕೊಚ್ಚಿಹೋಗಿ ಕಾಣೆಯಾಗಿದ್ದರು.
sirsi  ನಾಲ್ಕು ದಿನವಾದರೂ ಸಿಗದ ಪವನ್  ndrf ತಂಡದಿಂದ  ಶೋಧ ಕಾರ್ಯ

Sirsi :ನಾಲ್ಕು ದಿನವಾದರೂ ಸಿಗದ ಪವನ್  NDRF ತಂಡದಿಂದ  ಶೋಧ ಕಾರ್ಯ

Advertisement

ಕಾರವಾರ :- ಉತ್ತರ ಕನ್ನಡ ಜಿಲ್ಲೆಯ ಶಿರಸಿ (sirsi)ತಾಲೂಕಿನ ಮತ್ತಿಘಟ್ಟ ಸಮೀಪದ ಜೋಗನ ಹಕ್ಕಲು ಜಲಪಾತದಲ್ಲಿ ನಾಲ್ಕು ದಿನದ ಹಿಂದೆ ಜಲಪಾತ ವೀಕ್ಷಣೆಗೆ ಗೆಳೆಯರೊಂದಿಗೆ ತೆರಳಿದ್ದ ಸೋಮನಳ್ಳಿ ಗ್ರಾಮದ ಉಂಬಳೆ ಕೊಪ್ಪದ ಯುವಕ ಪವನ್ (24) ಕಾಲುಜಾರಿ ಬಿದ್ದು ನೀರಿನಲ್ಲಿ ಕೊಚ್ಚಿಹೋಗಿ ಕಾಣೆಯಾಗಿದ್ದರು.

ಶೋಧ ಕಾರ್ಯ ದಲ್ಲಿ NDRF

ಸತತ ನಾಲ್ಕು ದಿನದಿಂದ ಅಗ್ನಿಶಾಮಕ ದಳ ಹಾಗೂ ಪೊಲೀಸರು ಶೋಧ ಕಾರ್ಯ ನಡೆಸಿದರೂ ಅಬ್ಬರದ ಮಳೆಯಲ್ಲಿ ಹುಡುಕಾಟ ನಡೆಸಲು ವಿಫಲವಾದ ಹಿನ್ನಲೆಯಲ್ಲಿ ಇದೀಗ ಎನ್.ಡಿ.ಆರ್.ಎಫ್ ತಂಡ ಶೋಧ ಕಾರ್ಯ ನಡೆಸಲು ತೆರಳಿದೆ.

ಇದನ್ನೂ ಓದಿ:-Sirsi :ಕಾಲುಜಾರಿ ಬಿದ್ದು ಜೋಗನ ಹಕ್ಕಲು ಜಲಪಾತದಲ್ಲಿ ಯುವಕ ನಾಪತ್ತೆ

28 ಜನರಿರುವ ಎನ್.ಡಿ.ಆರ್. ಎಫ್ (NDRF) ತಂಡ ಜಲಪಾತದಲ್ಲಿ ಭೋರ್ಗರೆಯುತ್ತಿರುವ ನೀರಿನಲ್ಲೇ ಶೋಧ ಕಾರ್ಯ ಕೈಗೊಂಡಿದ್ದಾರೆ. ಹೆಚ್ಚಿನ ನೀರು ಇರುವುದರಿಂದ ಶೋಧ ನಡೆಸಲು ಅಡೆತಡೆಯಾಗುತಿದ್ದು ಇವುಗಳ ನಡುವೆಯೇ ಪವನ್ ಗಾಗಿ ಎನ್.ಡಿ.ಆರ್.ಎಫ್ ತಂಡ ಕಾರ್ಯಾಚರಣೆ ನಡೆಸುತ್ತಿದೆ.

Advertisement
Tags :
Advertisement
Advertisement

.

tlbr_img1 ಹೋಮ್ tlbr_img2 ಟ್ರೆಂಡಿಂಗ್ tlbr_img3 ವಿಡಿಯೋ