Uttara Kannada : ನಾಳೆ ಅಂಗನವಾಡಿಗಳಿಗೆ ರಜೆ ಘೋಷಣೆ
ಕಾರವಾರ :- ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರದ ಮಳೆ ಸುರಿಯುತಿದ್ದು ಜಿಲ್ಲೆಯಾಧ್ಯಾಂತ ರೇಡ್ ಅಲರ್ಟ ನನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾರವರು ಆದೇಶ ಮಾಡಿದ್ದಾರೆ.
08:40 PM May 20, 2025 IST | ಶುಭಸಾಗರ್
Uttara Kannada : ನಾಳೆ ಅಂಗನವಾಡಿಗಳಿಗೆ ರಜೆ ಘೋಷಣೆ.
Advertisement
ಕಾರವಾರ :- ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರದ ಮಳೆ ಸುರಿಯುತಿದ್ದು ಜಿಲ್ಲೆಯಾಧ್ಯಾಂತ ರೇಡ್ ಅಲರ್ಟ ನನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾರವರು ಆದೇಶ ಮಾಡಿದ್ದಾರೆ.

Advertisement