For the best experience, open
https://m.kannadavani.news
on your mobile browser.
Advertisement

Uttara kannada: ಎರೆಡು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ

ಕಾರವಾರ :- ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರದ ಮಳೆ ಸುರಿಯುತ್ತಿರುವುದರಿಂದ ಜಿಲ್ಲೆಯ ಎರಡು ತಾಲೂಕುಗಳ ಶಾಲಾ,ಅಂಗನವಾಡಿಗೆ ರಜೆ ಘೋಷಣೆ ಮಾಡಿ ಆದೇಶ ಮಾಡಲಾಗಿದೆ.
08:07 PM Jun 25, 2025 IST | ಶುಭಸಾಗರ್
ಕಾರವಾರ :- ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರದ ಮಳೆ ಸುರಿಯುತ್ತಿರುವುದರಿಂದ ಜಿಲ್ಲೆಯ ಎರಡು ತಾಲೂಕುಗಳ ಶಾಲಾ,ಅಂಗನವಾಡಿಗೆ ರಜೆ ಘೋಷಣೆ ಮಾಡಿ ಆದೇಶ ಮಾಡಲಾಗಿದೆ.
uttara kannada  ಎರೆಡು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ

Uttara kannada: ಎರೆಡು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ

Advertisement

ಕಾರವಾರ :- ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರದ ಮಳೆ ಸುರಿಯುತ್ತಿರುವುದರಿಂದ ಜಿಲ್ಲೆಯ ಎರಡು ತಾಲೂಕುಗಳ ಶಾಲಾ,ಅಂಗನವಾಡಿಗೆ ರಜೆ  ಘೋಷಣೆ ಮಾಡಿ ಆದೇಶ ಮಾಡಲಾಗಿದೆ.

ಜಿಲ್ಲೆಯ ದಾಂಡೇಲಿ,ಜೋಯಿಡಾ ಶಾಲೆ ಹಾಗೂ ಅಂಗನವಾಡಿಗೆ ಜೂ.26 ರಂದು ಮಾತ್ರ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶ ಮಾಡಿದ್ದಾರೆ.

Advertisement
Tags :
Advertisement
Advertisement

.

tlbr_img1 ಹೋಮ್ tlbr_img2 ಟ್ರೆಂಡಿಂಗ್ tlbr_img3 ವಿಡಿಯೋ