ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Uttara kannada: ಎರೆಡು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ

ಕಾರವಾರ :- ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರದ ಮಳೆ ಸುರಿಯುತ್ತಿರುವುದರಿಂದ ಜಿಲ್ಲೆಯ ಎರಡು ತಾಲೂಕುಗಳ ಶಾಲಾ,ಅಂಗನವಾಡಿಗೆ ರಜೆ ಘೋಷಣೆ ಮಾಡಿ ಆದೇಶ ಮಾಡಲಾಗಿದೆ.
08:07 PM Jun 25, 2025 IST | ಶುಭಸಾಗರ್
ಕಾರವಾರ :- ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರದ ಮಳೆ ಸುರಿಯುತ್ತಿರುವುದರಿಂದ ಜಿಲ್ಲೆಯ ಎರಡು ತಾಲೂಕುಗಳ ಶಾಲಾ,ಅಂಗನವಾಡಿಗೆ ರಜೆ ಘೋಷಣೆ ಮಾಡಿ ಆದೇಶ ಮಾಡಲಾಗಿದೆ.

Uttara kannada: ಎರೆಡು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ

Advertisement

ಕಾರವಾರ :- ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರದ ಮಳೆ ಸುರಿಯುತ್ತಿರುವುದರಿಂದ ಜಿಲ್ಲೆಯ ಎರಡು ತಾಲೂಕುಗಳ ಶಾಲಾ,ಅಂಗನವಾಡಿಗೆ ರಜೆ  ಘೋಷಣೆ ಮಾಡಿ ಆದೇಶ ಮಾಡಲಾಗಿದೆ.

ಜಿಲ್ಲೆಯ ದಾಂಡೇಲಿ,ಜೋಯಿಡಾ ಶಾಲೆ ಹಾಗೂ ಅಂಗನವಾಡಿಗೆ ಜೂ.26 ರಂದು ಮಾತ್ರ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶ ಮಾಡಿದ್ದಾರೆ.

Advertisement

 

Advertisement
Tags :
DandeliJoidaKaenatakaRainschool hollydaUttara Kannada
Advertisement
Next Article
Advertisement