Gokarna - ನೀರಿನಲ್ಲಿ ಮುಳುಗುತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಕಾರವಾರ :- ನೀರಿನಲ್ಲಿ ಮುಳುಗುತಿದ್ದ ಇಬ್ಬರು ಪ್ರವಾಸಿಗರನ್ನು ಲೈಪ್ ಗಾರ್ಡ ಸಿಬ್ಬಂದಿ ರಕ್ಷಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ (kumta)ತಾಲೂಕಿನ ಗೋಕರ್ಣದ (gokarna)ಕುಡ್ಲೆ ಬೀಚ್(Beach) ನಲ್ಲಿ ನಡೆದಿದೆ.
06:56 PM Dec 13, 2024 IST
|
ಶುಭಸಾಗರ್
ಕಾರವಾರ :- ನೀರಿನಲ್ಲಿ ಮುಳುಗುತಿದ್ದ ಇಬ್ಬರು ಪ್ರವಾಸಿಗರನ್ನು ಲೈಪ್ ಗಾರ್ಡ ಸಿಬ್ಬಂದಿ ರಕ್ಷಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ (kumta)ತಾಲೂಕಿನ ಗೋಕರ್ಣದ (gokarna)ಕುಡ್ಲೆ ಬೀಚ್(Beach) ನಲ್ಲಿ ನಡೆದಿದೆ.
Advertisement
ಬಿಹಾರ (bhihar) ಮೈಲದ ಪ್ರದೀಪ್ ಗುಪ್ತ (29), ಅರ್ಪಿತ್ ಬೆಹೆರಾ (30 )ರಕ್ಷಣೆಗೊಳಗಾದವರಾಗಿದ್ದು ಇಬ್ಬರು ಸ್ನೇಹಿತರು ಗೋಕರ್ಣದ ಕುಡ್ಲೇಬೀಚಿನಲ್ಲಿ ಈಜಲು ತೆರಳಿದ್ದಾಗ ಸಮುದ್ರದ ಸುಳಿಗೆ ಸಿಲುಕಿದ್ದರು.
ಇದನ್ನೂ ಓದಿ:-Gokarna ಆರೋಗ್ಯ ಕೇಂದ್ರದಲ್ಲಿದ್ದ ಕೋಟಿ ಮೌಲ್ಯದ ಪುರಾತನ ಬುದ್ದನ ಲೋಹ ಶಿಲ್ಪ ಕಾಣೆ!
ಈ ವೇಳೆ ಅವರನ್ನು ಗಮನಿಸಿದ ಮಿಸ್ಟೇಕ್ ಗೋಕರ್ಣ ಅಡ್ವೆಂಚರ್ ಸಿಬ್ಬಂದಿ ಮತ್ತು ಲೈಫ್ ಗಾರ್ಡ್ ಸಿಬ್ಬಂದಿಗಳಾದ ನಾಗೇಂದ್ರ ಎಸ್ ಕೂರ್ಲೆ ಮತ್ತು ಮಂಜುನಾಥ್ ಎಸ್ ಹರಿಕಂತ್ರ ಹಾಗೂ ಪ್ರವಾಸಿ ಮಿತ್ರ ಶೇಖರ್ ಹರಿಕಂತ್ರ ತಕ್ಷಣ ರಕ್ಷಣೆಗೆ ಬಂದಿದ್ದು ಸ್ಪೀಡ್ ಬೋಟ್(Boat) ಮೂಲಕ ತೆರಳಿ ರಕ್ಷಣೆ ಮಾಡಿದ್ದಾರೆ.
Advertisement
Advertisement
Next Article
Advertisement