For the best experience, open
https://m.kannadavani.news
on your mobile browser.
Advertisement

Bhatkal| ಅರಬ್ಬಿ ಸಮುದ್ರದಲ್ಲಿ ಮೂರು ದಿನ ವಿಮಾನದಲ್ಲಿ ಫೈರಿಂಗ್ : ಮೀನುಗಾರರಿಗೆ ನಿರ್ಬಂಧ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಅರಬ್ಬಿ ಸಮುದ್ರದ ನಡುವೆ ಇರುವ ನೇತ್ರಾಣಿ ದ್ವೀಪದಲ್ಲಿ ಭಾರತೀಯ ನೌಕಾ ಪಡೆಯು ಸಮರಭ್ಯಾಸ ನಡೆಯಲಿದ್ದು ನೇತ್ರಾಣಿ ನಡುಗಡ್ಡೆಯಿಂದ ಹತ್ತು ನಾಟಿಕನ್ ಮೈಲು ದೂರದ ವರೆಗೆ ಮೀನುಗಾರರಿಗೆ ಮೂರು ದಿನ ನಿಷೇಧ ಹೇರಲಾಗಿದೆ.
10:10 PM Oct 13, 2024 IST | ಶುಭಸಾಗರ್
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಅರಬ್ಬಿ ಸಮುದ್ರದ ನಡುವೆ ಇರುವ ನೇತ್ರಾಣಿ ದ್ವೀಪದಲ್ಲಿ ಭಾರತೀಯ ನೌಕಾ ಪಡೆಯು ಸಮರಭ್ಯಾಸ ನಡೆಯಲಿದ್ದು ನೇತ್ರಾಣಿ ನಡುಗಡ್ಡೆಯಿಂದ ಹತ್ತು ನಾಟಿಕನ್ ಮೈಲು ದೂರದ ವರೆಗೆ ಮೀನುಗಾರರಿಗೆ ಮೂರು ದಿನ ನಿಷೇಧ ಹೇರಲಾಗಿದೆ.
bhatkal  ಅರಬ್ಬಿ ಸಮುದ್ರದಲ್ಲಿ ಮೂರು ದಿನ ವಿಮಾನದಲ್ಲಿ ಫೈರಿಂಗ್   ಮೀನುಗಾರರಿಗೆ ನಿರ್ಬಂಧ

ಭಟ್ಕಳ ಅರಬ್ಬಿ ಸಮುದ್ರದಲ್ಲಿ ಯುದ್ದ ವಿಮಾನದಿಂದ ಫೈರಿಂಗ್ - ಮೂರು ದಿನ ಮೀನುಗಾರರಿಗೆ ನಿರ್ಬಂಧ

Advertisement

ಕಾರವಾರ :- ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಅರಬ್ಬಿ ಸಮುದ್ರದ ನಡುವೆ ಇರುವ ನೇತ್ರಾಣಿ ದ್ವೀಪದಲ್ಲಿ ಭಾರತೀಯ ನೌಕಾ ಪಡೆಯು ಸಮರಭ್ಯಾಸ ನಡೆಯಲಿದ್ದು ನೇತ್ರಾಣಿ ನಡುಗಡ್ಡೆಯಿಂದ ಹತ್ತು ನಾಟಿಕನ್ ಮೈಲು ದೂರದ ವರೆಗೆ ಮೀನುಗಾರರಿಗೆ ಮೂರು ದಿನ ನಿಷೇಧ ಹೇರಲಾಗಿದೆ.

ಇದನ್ನೂ ಓದಿ:-Bhatkal| ದಾನದ ಹೆಸರಲ್ಲಿ ಸುಳ್ಳು ಪ್ರತಿಷ್ಟೆತೋರಿದ ವ್ಯಕ್ತಿಗೆ ಹಣ ಮರಳಿಸಿ ಸ್ವಾಭಿಮಾನ ತೋರಿದ ಮಹಿಳೆಯರು

ಅಕ್ಟೋಬರ್ 14 ರಿಂದ 16 ರವರೆಗೆ ಬೆಳಿಗ್ಗೆ 07- 00 ಗಂಟೆಯಿಂದ 18-00 ಗಂಟೆಯವರೆಗೆ ನೇತ್ರಾಣಿ ನಡುಗಡ್ಡೆಯಲ್ಲಿ ಫೈಟರ್ ಜಟ್ ಗಳು ಪೈರಿಂಗ್ ನಡೆಸುತ್ತಿರುವ ಹಿನ್ನಲೆಯಲ್ಲಿ ನೌಕಾದಳವು ಮೀನುಗಾರಿಕಾ ಇಲಾಖೆ ಮೂಲಕ ಮೀನುಗಾರರರಿಗೆ ಎಚ್ಚರಿಕೆ ನೀಡಿದೆ.

Bhatkal

ಮೂರು ದಿನ ಭಾರತೀಯ ನೌಕಾ (Indian navy) ಪಡೆ ಯುದ್ದ ವಿಮಾನದಿಂದ ಪೈರಿಂಗ್ ಹಮ್ಮಿಕೊಂಡಿದ್ದು, ಆ ಸಮಯದಲ್ಲಿ ನೇತ್ರಾಣಿ ನಡುಗಡ್ಡೆಯ 10 ನಾಟಿಕಲ್ ಮೈಲು ವ್ಯಾಪ್ತಿಯ ಪ್ರದೇಶದಲ್ಲಿ ಮೀನುಗಾರಿಕೆ ನಡೆಸದಂತೆ ಭಟ್ಕಳ ತಾಲೂಕಿನ ಪಾತಿ
ದೋಣಿಯವರಿಗೆ, ಗಿಲ್ ನೆಟ್ ದೋಣಿಯವರಿಗೆ
ಫಿಶಿಂಗ್ ಬೋಟ್, ಪರ್ಶಿಯನ್ ಬೋಟ್
ಸೇರಿದಂತೆ ಆಳ ಸಮುದ್ರ ಮೀನುಗಾರಿಕಾ
ಬೋಟ್ ಗಳಿಗೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ:-Bhatkal|ರಿಕ್ಷಾದಲ್ಲಿ ಮೆರೆದಾಡಿದ ಪ್ಯಾಲಸ್ತೀನ್ ಬೆಂಬಲದ ಧ್ವಜ| ಸಂಸದರೇನು ಮಾಡಿದ್ರು ಗೊತ್ತಾ?

ಇದಲ್ಲದೇ ನೇತ್ರಾಣಿ ದ್ವೀಪದ ಬಳಿ ಪ್ರವಾಸಿಗರು ಹಾಗೂ ಸ್ಕೂಬಾ ಡೈವಿಂಗ್ ಮಾಡುವವರಿಗೂ ನಿರ್ಬಂಧಿಸಲಾಗಿದೆ.

Advertisement
Tags :
Advertisement
Advertisement

.

tlbr_img1 ಹೋಮ್ tlbr_img2 ಟ್ರೆಂಡಿಂಗ್ tlbr_img3 ವಿಡಿಯೋ