ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Sirsi ತೋಟದಲ್ಲಿ ಅಡಕೆ ಕೊನೆ ಇಳಿಸಿದ ಸಂಸದ ಕಾಗೇರಿ ವಿಡಿಯೋ ನೋಡಿ

Sirsi news 01 January 2025  :- ಸರಳತೆಗೆ ಹೆಸರಾಗಿರುವ ಉತ್ತರ ಕನ್ನಡ ಜಿಲ್ಲೆಯ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಯವರು (vishveshwara hegde kageri )ತಮ್ಮ ತೋಟದಲ್ಲಿ ಅಡಕೆ ಕೊನೆಯನ್ನು ಹಗ್ಗದ ಮೂಲಕ ಇಳಿಸುವ ಮೂಲಕ ಮನೆಯ ತೋಟದ ಕೊನೆ ಕೊಯ್ಲಿನಲ್ಲಿ ಭಾಗಿಯಾದರು.
04:58 PM Jan 01, 2025 IST | ಶುಭಸಾಗರ್

Sirsi news 01 January 2025  :- ಸರಳತೆಗೆ ಹೆಸರಾಗಿರುವ ಉತ್ತರ ಕನ್ನಡ ಜಿಲ್ಲೆಯ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಯವರು (vishveshwara hegde kageri )ತಮ್ಮ ತೋಟದಲ್ಲಿ ಅಡಕೆ ಕೊನೆಯನ್ನು ಹಗ್ಗದ ಮೂಲಕ ಇಳಿಸುವ ಮೂಲಕ ಮನೆಯ ತೋಟದ ಕೊನೆ ಕೊಯ್ಲಿನಲ್ಲಿ ಭಾಗಿಯಾದರು.

Advertisement

ಇಂದು ಶಿರಸಿಯ ಕಾಗೇರಿಯ ತಮ್ಮ ನಿವಾಸದಲ್ಲಿ ತೋಟದ ಕೊನೆ ಕೊಯ್ಲಿನಲ್ಲಿ ಭಾಗಿಯಾದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮರವೇರಿದ ಕೊನೆ ಗೌಡನ ಹಗ್ಗದ ನೇಣು ಹಿಡಿದು ಅಡಕೆ ಕೊನೆಯನ್ನು ಇಳಿಸಿಕೊಂಡು ಅಡಗೆ ಸುಗ್ಗಿ ನೆರವೇರಿಸಿದ್ದಾರೆ.

ವಿಡಿಯೋ ಇಲ್ಲಿದೆ:-

Advertisement

Advertisement
Tags :
AgricultureIndiaArecaFarmingFarmVisitKageriPlantationKarnatakaUpdatesMPInActionRuralLifeSirsiNewsVishveshwaraHegdeKageri ArecaNutHarvesting
Advertisement
Next Article
Advertisement