ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Weather report| ಹವಾಮಾನ 09 october 2024

ಹವಾಮಾನ :-ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆ ಮುಂದಿನ 2-3 ದಿನ ಮಳೆ ಬಿರುಸು ಪಡೆಯುವ ಸಾಧ್ಯತೆಯಿದ್ದು, 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
08:18 AM Oct 09, 2024 IST | ಶುಭಸಾಗರ್
Weather forecast UTTARAKANNADA

ಹವಾಮಾನ :-ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆ ಮುಂದಿನ 2-3 ದಿನ ಮಳೆ ಬಿರುಸು ಪಡೆಯುವ ಸಾಧ್ಯತೆಯಿದ್ದು, 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Advertisement

ಇದನ್ನೂ ಓದಿ:-Sirsi | ಕರ್ತವ್ಯದಲ್ಲಿ ಮದ್ಯ ಸೇವಿಸದ ಅಬಕಾರಿ ಚಾಲಕ| ಬುದ್ದಿ ಹೇಳಿದ ತಪ್ಪಿಗೆ ಆತ್ಮಹತ್ಯೆ ಬೆದರಿಕೆ

ಎಲ್ಲಿ ಆರೆಂಜ್ ಅಲರ್ಟ /ರೆಡ್ ಅಲರ್ಟ

ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಿಗೆ ಮುಂದಿನ ಎರಡು ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ:- Karwar | ಮೀನು ತುಂಬಿದ ವಾಹನ ಹರಿದು ಕಾರ್ಮಿಕ ಸಾವು

Advertisement

ಇನ್ನು  ಉತ್ತರ ಕನ್ನಡ ಕರಾವಳಿಯಲ್ಲಿ ಮಳೆ ಕಡಿಮೆ ಇದ್ದು ರಾತ್ರಿ ವೇಳೆ ಅಲ್ಪ ಮಳೆಯಾಗುವ ಸೂಚನೆ ಇದೆ. ಜೊತೆಗೆ ಉಷ್ಟಾಂಶ ಹೆಚ್ಚಾಗಲಿದೆ.

ಉಷ್ಣಾಂಶ ವಿವರ:-

ಉಡುಪಿ: 31-24
ಕಾರವಾರ: 29-24
ಚಿಕ್ಕಮಗಳೂರು: 27-18
ದಾವಣಗೆರೆ: 31-22

ಹಾವೇರಿ: 30-22
ಬಳ್ಳಾರಿ: 32-23
ಗದಗ: 30-22
ಕೊಪ್ಪಳ: 31-23

ಶಿವಮೊಗ್ಗ: 30-21
ಬೆಳಗಾವಿ: 28-21
ಮೈಸೂರು: 30-21

Advertisement
Tags :
KaravaliKarnatakaKarnataka newsweather reportಹವಾಮಾನ
Advertisement
Next Article
Advertisement