readers-information
Dandeli: ಜೀವ ಪಣಕ್ಕಿಟ್ಟು ನದಿಯಲ್ಲಿ ಕಾರ್ಯಾಚರಣೆ ಎರಡು ದಿನದ ನಂತರ ವಿದ್ಯುತ್ ಪೂರೈಕೆ ಮಾಡಿದ ಹೆಸ್ಕಾಂ ಸಿಬ್ಬಂದಿ
ಕಾರವಾರ :- ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ (Dandeli)ಮುಂಗಾರು ಪೂರ್ವ ಭಾರೀ ಗಾಳಿ, ಮಳೆಯಿಂದ ಬೃಹತ್ ಗಾತ್ರದ ಮಾವಿನ ಮರ ಬಿದ್ದು ವಿದ್ಯುತ್ ಲೈನ್ ತುಂಡಾಗಿ ಕಾಳಿ ನದಿ ನೀರಿಗೆ ಬಿದ್ದಿದ್ದ ಇದರಿಂದಾಗಿ ಈ ಭಾಗದ ಬೊಮ್ಮನಳ್ಳಿ, ಕೇದಾಳ, ಕುಳಗಿ ಹಾಗೂ ಅಂಬಿಕಾನಗರ ಪಂಚಾಯತ್ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಿತ್ತು.03:15 PM Mar 29, 2025 IST