crime-news
Murdeshwar ಪ್ರವಾಸಿ ತಾಣದಲ್ಲಿ ಸರಣಿ ಸಾವು- ಜಿಲ್ಲಾಧಿಕಾರಿ, ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳ ವಿರುದ್ಧ ದೂರು ದಾಖಲು
ಕಾರವಾರ:- ಉತ್ತರ ಕನ್ನಡ ಜಿಲ್ಲೆಯ ಭಟ್ಕಳ (Bhatkal) ತಾಲೂಕಿನ ಮುರುಡೇಶ್ವರದ (murdeshwar) ಕಡಲ ತೀರದಲ್ಲಿ ಪ್ರವಾಸಿಗರ ಸರಣಿ ಸಾವುಗಳು ಸಂಭವಿಸುತಿದ್ದು ಇದಕ್ಕೆ ಜಿಲ್ಲಾಡಳಿತದ ನಿರ್ಲಕ್ಷ ಕಾರಣ ಎಂದು ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪ್ರವಾಸೋಧ್ಯಮ ಇಲಾಖೆ ಉಪ ನಿರ್ದೇಶಕರ ವಿರುದ್ಧ ಹೈಕೋರ್ಟ್ ವಕೀಲ ನಾಗೇಂದ್ರ ನಾಯ್ಕ ರವರು ದೂರು ದಾಖಲಿಸಿದ್ದಾರೆ.11:00 PM Dec 15, 2024 IST