crime-news
Mundgod: ಮೀಟರ್ ಬಡ್ಡಿ -ಸಾಲ ಹೆಚ್ಚು ಕೊಡದಿದ್ದಕ್ಕೆ ಫೈನಾನ್ಸರ್ ಕಿಡ್ನಾಪ್
ಕಾರವಾರ :- ಮೈಕ್ರೋ ಫೈನಾನ್ಸ್ ,ಮೀಟರ್ ಬಡ್ಡಿ ಕಾಟಕ್ಕೆ ರಾಜ್ಯದಲ್ಲಿ (state) ಹಲವರು ಮನೆ ಬಿಟ್ಟರೇ ಕೆಲವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಣ್ಣಮುಂದಿರುವಾಗಲೇ ಸಾಲ ಹೆಚ್ಚು ನೀಡಲಿಲ್ಲ ಎನ್ನುವ ಕಾರಣಕ್ಕೆ ಫೈನಾನ್ಸಿಯರ್ ನನ್ನೇ ಕಿಡ್ನಾಪ್ ಮಾಡಿದ ವಿಚಿತ್ರ ಘಟನೆ ಮುಂಡಗೋಡಿನಲ್ಲಿ (Mundgod) ನಡೆದಿದೆ.08:48 PM Jan 31, 2025 IST