important-news
Tirupati Stampede ಕಾಲ್ತುಳಿತಕ್ಕೆ ಆರು ಜನ ಸಾವು ಹಲವರಿಗೆ ಗಂಭೀರ ಗಾಯ ! ಆದ ಘಟನೆ ಏನು?
ಆಂಧ್ರ ಪ್ರದೇಶದ ತಿರುಪತಿ ತಿರುಮಲ ದೇವಾಲಯದಲ್ಲಿ ವೈಕುಂಟ ಏಕಾದಶಿ ದೇವರ ದರ್ಶನಕ್ಕೆ ಟಿಕೇಟ್ ಪಡೆಯಲು ನೂಕು ನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ಘಟನೆಯಲ್ಲಿ ಆರು ಭಕ್ತರು ಸಾವನ್ನಪ್ಪಿದ್ದು, ಹಲವಾರು ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.11:33 PM Jan 08, 2025 IST