local-story
Dandeli: ದೇವರ ದರ್ಶನಕ್ಕೆ ಹೋದವರ ಹೊಡಿಬಡಿ ಆಟ! ಇಬ್ಬರು ಗಂಭೀರ ಗಾಯ
ಕಾರವಾರ : ಶ್ರೀ ಕ್ಷೇತ್ರ ಉಳವಿಗೆ (ulvi)ಹೋಗಿ ಹಿಂದಿರುಗಿ ಬರುತ್ತಿದ್ದ ಯಾತ್ರಾರ್ಥಿಗಳ ತಂಡವೊಂದು ಇನ್ನೊಂದು ಯಾತ್ರಾರ್ಥಿಗಳ ತಂಡದ ಮೇಲೆ ಹಲ್ಲೆ ನಡೆಸಿ ಇಬ್ಬರಿಗೆ ಗಂಭೀರ ಗಾಯಗೊಳಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ (Dandeli) ನಗರದ ಕುಳಗಿ ರಸ್ತೆಯಲ್ಲಿ ಶನಿವಾರ ಸಂಜೆ ನಡೆದಿದೆ.08:43 PM Feb 15, 2025 IST