crime-news
Big Impact ಪ್ರವಾಸೋದ್ಯಮ ಉಪನಿರ್ದೇಶಕ ಅಮಾನತು!
ಕಾರವಾರ :- ಆಡಳಿತ ನಡೆಸುವ ಜಿಲ್ಲಾ ಪ್ರವಾಸೋಧ್ಯಮ ಕಚೇರಿಯಲ್ಲಿ ಗೌಪ್ಯವಾಗಿ ಬೆಡ್ ರೂಮ್ ಇರುವುದು ಪತ್ತೆಯಾದ ಘಟನೆ ಬೆನ್ನಲ್ಲೇ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಪ್ರವಾಸೋದ್ಯಮ ಇಲಾಖೆ ನಿರ್ದೇಶಕ ಜಯಂತ್ ರನ್ನು ಅಮಾನತು ಮಾಡುವಂತೆ ಪ್ರವಾಸೋದ್ಯಮ ಸಚಿವ ಹೆಚ್. ಕೆ ಪಾಟೀಲ್ ರವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.09:44 PM Feb 20, 2025 IST