local-story
Yana:ವಿಶ್ವ ಪ್ರಸಿದ್ಧ ಯಾಣ ಕ್ಷೇತ್ರಕ್ಕೆ ಪ್ರವಾಸಿಗರಿಗೆ ನಿಷೇಧ
ಕಾರವಾರ :- ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರದ ಗಾಳಿ ಮಳೆ ನಿರಂತರವಾಗಿ ಸುರಿಯುತ್ತಿದೆ. ಒಂದೆಡೆ ಪಶ್ಚಿಮ ಘಟ್ಟ ಭಾಗದಲ್ಲಿ ನಿರಂತರ ಭೂ ಕುಸಿತವಾಗುತಿದ್ದು ಜೊತೆಗೆ ಹೆದ್ದಾರಿಯಲ್ಲಿಯೂ ಭೂ ಕುಸಿತವಾಗಿದೆ. ಹೀಗಾಗಿ ಹೆದ್ದಾರಿಯ 19 ಭಾಗಗಳಲ್ಲಿ ವಾಹನ ನಿಲುಗಡೆಗೆ ನಿರ್ಬಂಧ ವಿಧಿಸಿದರೇ ಇತ್ತ ಪ್ರವಾಸಿಗರು ಜಿಲ್ಲೆಯತ್ತ ಬರುತಿದ್ದು ಕುಮಟಾ ಭಾಗದ ಪ್ರಸಿದ್ಧ ಯಾಣ ಕ್ಷೇತ್ರವನ್ನು ವೀಕ್ಷಿಸಲು ಪ್ರವಾಸಿಗರು ಹೆಚ್ಚು ಬರುತಿದ್ದಾರೆ.11:19 PM Jun 19, 2025 IST