local-story
Yallapur ನೀರಿನ ಟ್ಯಾಂಕ್ ನಲ್ಲಿ ಕೊಳತ ಹಾವು- ನೀರು ಕುಡಿದ ಗ್ರಾಮದ ಜಮ ಅಸ್ವಸ್ಥ
Yallapura news :- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ (yallapura) ತಾಲೂಕಿನ ಹುಣಶಟ್ಟಿಕೊಪ್ಪ ಬಳಿಯ ಡೋಮಗೇರಿ ಗೌಳಿವಾಡಕ್ಕೆ ಸರಬರಾಜು ಆದ ನೀರು (water) ಕುಡಿದ ಹಲವರು ಅಸ್ವಸ್ಥರಾಗಿದ್ದಾರೆ. ವಿಷಯ ತಿಳಿದು ಆರೋಗ್ಯ ಸಿಬ್ಬಂದಿಗಳು ಗ್ರಾಮಕ್ಕೆ ಆಗಮಿಸಿ ತಕ್ಷಣ ಅಸ್ವಸ್ಥರಾದವರ ಉಪಚಾರ ನಡೆಸಿದ್ದಾರೆ.10:44 PM Jan 12, 2025 IST