homepage
Karnataka :ರಷ್ಯ -ಉಕ್ರೇನ್ ಯುದ್ಧದಲ್ಲಿ ಮಡಿದ ವಿದೇಶಿ ಯೋಧನಿಗೆ ಗೋಕರ್ಣದಲ್ಲಿ ವಿಡಿಯೋ ಕಾಲ್ ಮೂಲಕ ಅಪರ ಕಾರ್ಯ ! ಏನಿದು ವಿಶೇಷ
ಕಾರವಾರ :-ರಷ್ಯಾ ಹಾಗೂ ಉಕ್ರೇನ್ ಯುದ್ಧದಲ್ಲಿ ಮಡಿದ ರಷ್ಯಾದ ಯೋಧನಿಗೆ ಪುರಾಣ ಪ್ರಸಿದ್ಧ ಗೋಕರ್ಣದ (gokarna) ಶ್ರೀ ಮಹಾಬಲೇಶ್ವರ ಕ್ಷೇತ್ರದಲ್ಲಿ ಅಪರ ಕಾರ್ಯ ವನ್ನು ಅವರ ಕುಟುಂಬದವರು ಹಿಂದೂ ಸಂಪ್ರದಾಯದಂತೆ ನೆರವೇರಿಸಿದ ಅಪರೂಪದ ಘಟನೆ ನಡೆದಿದೆ.08:47 PM Jun 17, 2025 IST