crime-news
Siddapura ಜಾತ್ರೆಯಲ್ಲಿ ಜನರ ಮೇಲೆ ನುಗ್ಗಿದ ಕಾರು ಓರ್ವ ಮಹಿಳೆ ಸಾವು 9ಕ್ಕೂ ಹೆಚ್ಚು ಜನರಿಗೆ ಗಾಯ
Siddapura news :- ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ದ ರವೀಂದ್ರ ನಗರದ (siddapura ravindra nagar) ಅಯ್ಯಪ್ಪ ಸ್ವಾಮಿ ದೇವಸ್ಥಾನದ ಮಕರ ಸಂಕ್ರಾಂತಿ ಹಬ್ಬದ ನಿಮಿತ್ತ ಅಯ್ಯಪ್ಪ ಸ್ವಾಮಿ ಜಾತ್ರ ಮಹೋತ್ಸವ ನಡೆಯುತಿದ್ದ ಸಂದರ್ಭದಲ್ಲಿ ವೇಗವಾಗಿ ವಾಹನ ಚಲಾಯಿಸಿ ಅಪಘಾತ ಪಡಿಸಿ ಓರ್ವ ಯುವತಿಯ ಸಾವಿಗೆ ಕಾರಣವಾದರೇ, ಒಂಬತ್ತು ಜನ ಗಂಭೀರ ಗಾಯವಾದ ಘಟನೆ ನಡೆದಿದೆ.10:06 PM Jan 14, 2025 IST