crime-news
RCB ಟೀಶರ್ಟ ನಿಂದ ಮೃತ ಪತ್ತಿಯ ಗುರುತು ಮಾಡಿದ ಸಿದ್ದಾಪುರದ ಅಕ್ಷತಾ ಪತಿ
ಕಾರವಾರ :- ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಘಟನೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ(siddapur) ನಗರದ ಅಕ್ಷತಾ (27)ಮೃತಪಟ್ಟಿದ್ದು ಆಕೆಯ ಮೃತದೇಹ ಸಿದ್ದಾಪುರಕ್ಕೆ ಆಗಮಿಸಿದ್ದು ಇಡೀ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ.ಮೂಲತಹಾ ಅಕ್ಷತಾ ಮಂಗಳೂರಿನ ಮೂಲ್ಕಿಯವಳಾಗಿದ್ದು ಸಿ.ಎ ಪರೀಕ್ಷೆಯಲ್ಲಿ ಚಿನ್ನದ ಪದಕ ವಿಜೇತೆಯಾಗಿದ್ದಳು.12:06 PM Jun 05, 2025 IST