readers-information
Shivamogga ನಾಳೆ ಅರ್ಧ ದಿನ ಬಂದ್ !
ಶಿವಮೊಗ್ಗ: ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರ ಗುಂಡಿನ ದಾಳಿಗೆ (Kashmir Pahalgam Terror Attack) ಬಲಿಯಾದ ಮಂಜುನಾಥ್ ರಾವ್ ಅವರ ಪಾರ್ಥೀವ ಶರೀರ ಏ.24 ರಂದು ಬೆಳಗ್ಗೆ ಶಿವಮೊಗ್ಗ ನಗರಕ್ಕೆ ಆಗಮಿಸಿಲಿದೆ.09:34 PM Apr 23, 2025 IST