readers-information
Bhatkal: ಮತ್ಸ್ಯ ಮೇಳ ಅನುಮೋದನೆಯಿಲ್ಲದೇ 9.85 ಕೋಟಿ ವೆಚ್ಚ,ನಿಯಮ ಉಲ್ಲಂಘನೆಯ ರಹಸ್ಯ ಬಿಚ್ಚಿಟ್ಟ THE- FILE
ಬೆಂಗಳೂರು; ಉತ್ತರ ಕನ್ನಡ ಜಿಲ್ಲೆಯ(uttara kannda) ಉಸ್ತುವಾರಿ ಸಚಿವ ಹಾಗೂ ಮೀನುಗಾರಿಕಾ ,ಬಂದರು ಸಚಿವ ಮಂಕಾಳು ವೈದ್ಯ ರವರು 2024 ರ ನವಂಬರ್ 21 ರಿಂದ 23 ರ ವರೆಗೆ ಮುರುಡೃಶ್ವರದ ತಮ್ಮ ಕ್ಷೇತ್ರದಲ್ಲಿ ಮೀನುಗಾರಿಕೆ ದಿನಾಚರಣೆ ಮತ್ತು ಮತ್ಸ್ಯ ಮೇಳವನ್ನು ಆಯೋಜನೆ ಮಾಡಿದ್ದರು.06:30 PM May 08, 2025 IST