crime-news
Ankola ಶಿರೂರು ದುರಂತದಲ್ಲಿ ಜೀವ ಉಳಸಿಕೊಂಡಾತ ಸಿಡಿಲಿಗೆ ಬಲಿ!
ಕಾರವಾರ :- ಸಿಡಿಲು ಬಡಿದು ವೃದ್ಧ ಸಾವುಕಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ (ankola)ತಾಲೂಕಿನ ಉಳವರೆಯಲ್ಲಿ ಇಂದು ಸಂಜೆ ನಡೆದಿದೆ.ಉಳವರೆ ಗ್ರಾಮದ ತಮ್ಮಣ್ಣಿ ಅನಂತ ಗೌಡ (65)ಮೃತ ವೃದ್ಧನಾಗಿದ್ದು ಮನೆಯಲ್ಲಿ ಕೆಲಸ ಮಾಡುತ್ತಿರುವಾಗ10:04 PM May 19, 2025 IST